AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ