AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ