AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 08, 2020 | 1:46 PM

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ