AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್