AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ […]

ಚೀನಾದಿಂದ ಫೈಟರ್ ಜೆಟ್​ ನಿಯೋಜನೆ, ಮುಂದೇನೋ?
ಅಪಘಾತಕ್ಕೀಡಾದ ಮಿಗ್-29ಕೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 08, 2020 | 1:46 PM

Share

ದೆಹಲಿ: ಗಡಿ ವಿಚಾರವಾಗಿ ಭಾರತ-ಚೀನಾ ದೇಶಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗಡಿಯಲ್ಲಿ ಎರಡೂ ದೇಶಗಳಿಂದ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ.

ಇದೀಗ, ಚೀನಾದಿಂದ J-20 ಎಂಬ ಲಾಂಗ್ ರೇಂಜ್ ಫೈಟರ್​ ಜೆಟ್ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೊಸ್ಟನ್ ಏರ್​ಬೇಸ್​ನಲ್ಲಿ ಈ ಫೈಟರ್ ಜೆಟ್​ಗಳನ್ನ ನಿಯೋಜಿಸಲಾಗಿದ್ದು ಈ ವಾಯುನೆಲೆ ಪೂರ್ವ ಲಡಾಖ್​ನಿಂದ ಕೇವಲ 350 ಕಿ.ಮೀ. ದೂರದಲ್ಲಿದೆ ಎಂಬ ಮಾಹಿತಿ ದೊರೆತಿದೆ.

ಇದಕ್ಕೆ ಪ್ರತ್ಯುತ್ತರವಾಗಿ ಭಾರತದಿಂದಲೂ ಗಡಿಯಲ್ಲಿ ಫೈಟರ್ ಜೆಟ್​ಗಳ ನಿಯೋಜನೆಯಾಗಿದೆ. ದೇಶದ ಅಪ್ರತಿಮ ಸುಖೋಯ್ 30 MKI, ಜಾಗ್ವಾರ್ ಹಾಗೂ ಮಿರಾಜ್ 2000 ಫೈಟರ್​ ಜೆಟ್​ ಯುದ್ಧ ವಿಮಾನಗಳನ್ನು 3 ತಿಂಗಳ ಹಿಂದೆಯೇ ಗಡಿಯ ಸಮೀಪವಿರುವ ವಾಯುನೆಲೆಗಳಲ್ಲಿ ನಿಯೋಜಿಸಲಾಗಿದೆ.

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!