AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು. ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ […]

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ
ಆಯೇಷಾ ಬಾನು
| Edited By: |

Updated on: Jul 24, 2020 | 10:13 AM

Share

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು.

ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮುಚ್ಚಲು ಚೀನಾ ಆದೇಶ ನೀಡಿದೆ. ಚೀನಾದಲ್ಲಿ ಆಮೆರಿಕಾದ ಐದು ಕಾನ್ಸುಲೇಟ್ ಕಚೇರಿಗಳಿವೆ. ಇವುಗಳ ಪೈಕಿ ಒಂದನ್ನು ಮುಚ್ಚಲು ಆದೇಶ ನೀಡಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ