AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು. ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ […]

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 24, 2020 | 10:13 AM

Share

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು.

ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮುಚ್ಚಲು ಚೀನಾ ಆದೇಶ ನೀಡಿದೆ. ಚೀನಾದಲ್ಲಿ ಆಮೆರಿಕಾದ ಐದು ಕಾನ್ಸುಲೇಟ್ ಕಚೇರಿಗಳಿವೆ. ಇವುಗಳ ಪೈಕಿ ಒಂದನ್ನು ಮುಚ್ಚಲು ಆದೇಶ ನೀಡಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​