AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು. ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ […]

ನಿರೀಕ್ಷೆಯಂತೆ ಅಮೆರಿಕಾದ ಮೇಲೆ ಗದಾಪ್ರಹಾರ ನಡೆಸಿದ ಚೀನಾ
ಆಯೇಷಾ ಬಾನು
| Edited By: |

Updated on: Jul 24, 2020 | 10:13 AM

Share

ದೆಹಲಿ: ಚೀನಾದಲ್ಲೇ ಹುಟ್ಟಿ ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಅಮೆರಿಕವನ್ನು ಹೆಚ್ಚು ಕಾಡಿದೆ. ಹೀಗಾಗಿ ಮೊದಲಿಗಿಂತಲೂ ಈಗ ಅಮೆರಿಕಗೆ ಚೀನಾ ಕಂಡ್ರೆ ಆಗಲ್ಲ. ಚೀನಾ ಆ್ಯಪ್​ಗಳನ್ನ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಖಡಕ್ ನಿರ್ಧಾರ ತೆಗೆದುಕೊಂಡಿದೆ. ಜೊತೆಗೆ ಅಮೆರಿಕಾದ ಹೂಸ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಮುಚ್ಚಲು ಅಮೆರಿಕ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಮೆರಿಕದ ಕ್ರಮಗಳಿಗೆ ಪ್ರತೀಕಾರವಾಗಿ ಚೀನಾ ಸಹ ಕ್ರಮ ಕೈಗೊಳ್ಳುವ ಸಾಧ್ಯತೆ ಇತ್ತು.

ಅದರಂತೆ ಇಂದು ಚೀನಾದ ಸಿಂಚೂನ್ ಪ್ರಾಂತ್ಯದಲ್ಲಿರುವ ಚೆಂಗ್ಡುನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮುಚ್ಚಲು ಚೀನಾ ಆದೇಶ ನೀಡಿದೆ. ಚೀನಾದಲ್ಲಿ ಆಮೆರಿಕಾದ ಐದು ಕಾನ್ಸುಲೇಟ್ ಕಚೇರಿಗಳಿವೆ. ಇವುಗಳ ಪೈಕಿ ಒಂದನ್ನು ಮುಚ್ಚಲು ಆದೇಶ ನೀಡಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ