AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

ಲಡಾಖ್​ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 09, 2021 | 4:13 PM

Share

ದೆಹಲಿ​: ಲಡಾಖ್ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಭಾರತಕ್ಕೆ ಸೇರಿರುವ ಭೂ​​ ಭಾಗದಲ್ಲಿ ನಿನ್ನೆ ಬೆಳಗ್ಗೆ ಚೀನಾ ಸೈನಿಕನೊಬ್ಬ ಕಾಣಿಸಿಕೊಂಡಿದ್ದಾನೆ. ಹಾಗಾಗಿ, ಈತನನ್ನು ಭಾರತೀಯ ಸೈನಿಕರು ವಶಕ್ಕೆ ಪಡೆದಿದ್ದಾರೆ ಎಂದು ಭಾರತೀಯ ಸೇನೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ, ಚೀನಾ ಸೇನೆ ಗಡಿ ಭಾಗದಲ್ಲಿ ಟ್ಯಾಂಕ್​ಗಳನ್ನು​ ನಿಯೋಜಿಸಿದೆ. ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಚೀನಾ ಸೇನೆ ಕಾರ್ಯಪ್ರವೃತ್ತವಾಗಿದೆ. ಈ ಭಾಗದಲ್ಲಿ 30ರಿಂದ 35 ಟ್ಯಾಂಕ್​ಗಳನ್ನು​ ನಿಯೋಜನೆ ಮಾಡಿದೆ. ಈ ಟ್ಯಾಂಕ್‌ಗಳು ಅತ್ಯಂತ ಲಘುವಾಗಿದ್ದು ಆಧುನಿಕ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತ, ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಟ್ಯಾಂಕ್‌ಗಳನ್ನು ನಿಯೋಜಿಸಿದೆ. ಈ ಸಂದರ್ಭದಲ್ಲಿ, ಚೀನಾದ ಸೈನಿಕ ಭಾರತದ ಗಡಿ ಪ್ರವೇಶಿಸಿರುವುದು ಆತಂಕ ಮೂಡಿಸಿದೆ.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!