AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

ಲಡಾಖ್​ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 09, 2021 | 4:13 PM

Share

ದೆಹಲಿ​: ಲಡಾಖ್ ಗಡಿ ಭಾಗದಲ್ಲಿ ಮತ್ತೊಮ್ಮೆ ಚೀನಾ ಸೇನೆಯ ಉಪಟಳ ಪ್ರಾರಂಭವಾಗಿದೆ. ಇಂದು ವಾಸ್ತವ ಗಡಿ ನಿಯಂತ್ರಣ ರೇಖೆ (LAC) ಭಾಗದಲ್ಲಿ ಭಾರತ ಪ್ರವೇಶಿಸಿದ ಚೀನಾ ಸೈನಿಕನೋರ್ವನನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ.

ಭಾರತಕ್ಕೆ ಸೇರಿರುವ ಭೂ​​ ಭಾಗದಲ್ಲಿ ನಿನ್ನೆ ಬೆಳಗ್ಗೆ ಚೀನಾ ಸೈನಿಕನೊಬ್ಬ ಕಾಣಿಸಿಕೊಂಡಿದ್ದಾನೆ. ಹಾಗಾಗಿ, ಈತನನ್ನು ಭಾರತೀಯ ಸೈನಿಕರು ವಶಕ್ಕೆ ಪಡೆದಿದ್ದಾರೆ ಎಂದು ಭಾರತೀಯ ಸೇನೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸದ್ಯ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ನಡುವೆ, ಚೀನಾ ಸೇನೆ ಗಡಿ ಭಾಗದಲ್ಲಿ ಟ್ಯಾಂಕ್​ಗಳನ್ನು​ ನಿಯೋಜಿಸಿದೆ. ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಚೀನಾ ಸೇನೆ ಕಾರ್ಯಪ್ರವೃತ್ತವಾಗಿದೆ. ಈ ಭಾಗದಲ್ಲಿ 30ರಿಂದ 35 ಟ್ಯಾಂಕ್​ಗಳನ್ನು​ ನಿಯೋಜನೆ ಮಾಡಿದೆ. ಈ ಟ್ಯಾಂಕ್‌ಗಳು ಅತ್ಯಂತ ಲಘುವಾಗಿದ್ದು ಆಧುನಿಕ ತಂತ್ರಜ್ಞಾನವನ್ನು ಬಳಸಿ ತಯಾರಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತ, ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ ರೆಜಾಂಗ್ ಲಾ, ರೆಚಿನ್ ಲಾ ಮತ್ತು ಮುಖೋಸ್ರಿ ಪ್ರದೇಶಗಳಲ್ಲಿ ಟ್ಯಾಂಕ್‌ಗಳನ್ನು ನಿಯೋಜಿಸಿದೆ. ಈ ಸಂದರ್ಭದಲ್ಲಿ, ಚೀನಾದ ಸೈನಿಕ ಭಾರತದ ಗಡಿ ಪ್ರವೇಶಿಸಿರುವುದು ಆತಂಕ ಮೂಡಿಸಿದೆ.

ನ್ಯೂ ಇಯರ್ ಹಿಂದಿನ ದಿನ.. PoKಯಿಂದ ಗಡಿ ದಾಟಿ ಬಂದ ಪೋರನಿಗೆ ಸಿಕ್ತು ಭಾರತದ ರಾಜಾತಿಥ್ಯ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ