Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ. ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ. ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, […]

ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ
Follow us
ಆಯೇಷಾ ಬಾನು
|

Updated on:Sep 14, 2020 | 7:43 AM

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ.

ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ.

ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, ಉಪಮೇಯರ್‌ಗಳು, ಸೇನೆಯಲ್ಲಿರುವವರು ಸೇರಿದಂತೆ ಸುಮಾರು 10,000 ಜನರು ಮತ್ತು ಸಂಸ್ಥೆಗಳ ಮೇಲೆ ಕಣ್ಣಿಟ್ಟಿದೆ. ಚೀನಾ ಸರ್ಕಾರ ಹಲವರ ಡೇಟಾ ಸಂಗ್ರಹಿಸುತ್ತಿದೆ.

Published On - 7:06 am, Mon, 14 September 20

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ