AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ. ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ. ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, […]

ಚೀನಾ ಷಡ್ಯಂತ್ರ: 10,000 ಜನ, ಸಂಸ್ಥೆಗಳ ಮೇಲೆ ಗೂಢಚಾರಿಕೆ
ಆಯೇಷಾ ಬಾನು
|

Updated on:Sep 14, 2020 | 7:43 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನ ಇಡೀ ವಿಶ್ವಕ್ಕೆ ಹಬ್ಬಿಸಿದ್ದ ಕುತಂತ್ರಿ ಚೀನಾ ಭಾರತದ ವಿರುದ್ಧ ದೊಡ್ಡ ಷಡ್ಯಂತ್ರ ರೂಪಿಸುತ್ತಿದೆ. ಭಾರತದ ಗಣ್ಯರ ಬಗ್ಗೆ ಗೂಢಚಾರಿಕೆ ಮಾಡುತ್ತಿದೆ.

ಝೆನ್‌ಹುವಾ ಡೇಟಾ ಇನ್ಫಾರ್ಮೇಷನ್ ಟೆಕ್ನಾಲಜಿ ಕಂ.ಲಿ. ಎಂಬ ಶೆನ್‌ಝೆನ್ ಮೂಲದ ಈ ಕಂಪನಿಯಿಂದ ಗೂಢಚಾರಿಕೆ ಮಾಡುತ್ತಿದೆ. ಬೇರೆ ದೇಶಗಳ ಮೇಲೆ ಕಣ್ಣಿಡುವುದೇ ಈ ಕಂಪನಿ ಕೆಲಸ. ಈಗಾಗಲೇ ಭಾರತದ ಗಣ್ಯರ ಡೇಟಾ ಸಂಗ್ರಹಿಸುತ್ತಿದೆ.

ಐವರು ಮಾಜಿ ಪ್ರಧಾನಿಗಳು, 24 ಮುಖ್ಯಮಂತ್ರಿಗಳು, 350 ಸಂಸದರು, 700 ನಾಯಕರು, ಗಣ್ಯರ ಸಂಬಂಧಿಗಳು, ಮೇಯರ್, ಉಪಮೇಯರ್‌ಗಳು, ಸೇನೆಯಲ್ಲಿರುವವರು ಸೇರಿದಂತೆ ಸುಮಾರು 10,000 ಜನರು ಮತ್ತು ಸಂಸ್ಥೆಗಳ ಮೇಲೆ ಕಣ್ಣಿಟ್ಟಿದೆ. ಚೀನಾ ಸರ್ಕಾರ ಹಲವರ ಡೇಟಾ ಸಂಗ್ರಹಿಸುತ್ತಿದೆ.

Published On - 7:06 am, Mon, 14 September 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!