AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರದ ಭೂಮಿ ಪೂಜೆ ಸಮಾರಂಭದಲ್ಲಿ ಚಿನ್ನ ಜೀಯರ್ ಸ್ವಾಮೀಜಿ ಭಾಗಿಯಾಗುತ್ತಿಲ್ಲ

[lazy-load-videos-and-sticky-control id=”AR3SCT8SbVA”] ದೆಹಲಿ: ನಾಳೆ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಶ್ರೀ ಚಿನ್ನ ಜೀಯರ್ ಸ್ವಾಮೀಜಿ ಅವರು ಭಾಗಿಯಾಗುತ್ತಿಲ್ಲ. ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಹಾಗೂ ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಚಿನ್ನ ಜೀಯರ್ ಸ್ವಾಮೀಜಿಯವರು ಚಾರ್ತುರ್ಮಾಸ್ಯ ದೀಕ್ಷೆಯನ್ನು ಪಾಲಿಸುತ್ತಿರುವ ಹಿನ್ನೆಲೆಯಲ್ಲಿ ಶಿಲಾನ್ಯಾಸ […]

ರಾಮ ಮಂದಿರದ ಭೂಮಿ ಪೂಜೆ ಸಮಾರಂಭದಲ್ಲಿ ಚಿನ್ನ ಜೀಯರ್ ಸ್ವಾಮೀಜಿ ಭಾಗಿಯಾಗುತ್ತಿಲ್ಲ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 04, 2020 | 5:03 PM

Share

[lazy-load-videos-and-sticky-control id=”AR3SCT8SbVA”]

ದೆಹಲಿ: ನಾಳೆ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಶ್ರೀ ಚಿನ್ನ ಜೀಯರ್ ಸ್ವಾಮೀಜಿ ಅವರು ಭಾಗಿಯಾಗುತ್ತಿಲ್ಲ.

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಹಾಗೂ ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಆದರೆ, ಚಿನ್ನ ಜೀಯರ್ ಸ್ವಾಮೀಜಿಯವರು ಚಾರ್ತುರ್ಮಾಸ್ಯ ದೀಕ್ಷೆಯನ್ನು ಪಾಲಿಸುತ್ತಿರುವ ಹಿನ್ನೆಲೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿದುಬಂದಿದೆ.

Published On - 2:55 pm, Tue, 4 August 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ