ರಾಮ ಮಂದಿರದ ಭೂಮಿ ಪೂಜೆ ಸಮಾರಂಭದಲ್ಲಿ ಚಿನ್ನ ಜೀಯರ್ ಸ್ವಾಮೀಜಿ ಭಾಗಿಯಾಗುತ್ತಿಲ್ಲ

[lazy-load-videos-and-sticky-control id=”AR3SCT8SbVA”] ದೆಹಲಿ: ನಾಳೆ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಶ್ರೀ ಚಿನ್ನ ಜೀಯರ್ ಸ್ವಾಮೀಜಿ ಅವರು ಭಾಗಿಯಾಗುತ್ತಿಲ್ಲ. ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಹಾಗೂ ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಆದರೆ, ಚಿನ್ನ ಜೀಯರ್ ಸ್ವಾಮೀಜಿಯವರು ಚಾರ್ತುರ್ಮಾಸ್ಯ ದೀಕ್ಷೆಯನ್ನು ಪಾಲಿಸುತ್ತಿರುವ ಹಿನ್ನೆಲೆಯಲ್ಲಿ ಶಿಲಾನ್ಯಾಸ […]

ರಾಮ ಮಂದಿರದ ಭೂಮಿ ಪೂಜೆ ಸಮಾರಂಭದಲ್ಲಿ ಚಿನ್ನ ಜೀಯರ್ ಸ್ವಾಮೀಜಿ ಭಾಗಿಯಾಗುತ್ತಿಲ್ಲ
Edited By:

Updated on: Aug 04, 2020 | 5:03 PM

[lazy-load-videos-and-sticky-control id=”AR3SCT8SbVA”]

ದೆಹಲಿ: ನಾಳೆ ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಶ್ರೀ ಚಿನ್ನ ಜೀಯರ್ ಸ್ವಾಮೀಜಿ ಅವರು ಭಾಗಿಯಾಗುತ್ತಿಲ್ಲ.

ಸದಾ ಲೋಕ ಕಲ್ಯಾಣದ ಬಗ್ಗೆ ಯೋಚಿಸುವ ಹಾಗೂ ಜೀಯರ್ ಎಂದು ಕರೆಸಿಕೊಳ್ಳುವ ಅತ್ಯಂತ ಗೌರವಾನ್ವಿತ ಶ್ರೀ ರಾಮಾನುಜಾಚಾರ್ಯ ವಂಶಾವಳಿಗೆ ಸೇರಿರುವ ಶ್ರೀ ತ್ರಿಂದಾನಿ ಚಿನ್ನ ಶ್ರೀಮನ್ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅವರನ್ನು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಆದರೆ, ಚಿನ್ನ ಜೀಯರ್ ಸ್ವಾಮೀಜಿಯವರು ಚಾರ್ತುರ್ಮಾಸ್ಯ ದೀಕ್ಷೆಯನ್ನು ಪಾಲಿಸುತ್ತಿರುವ ಹಿನ್ನೆಲೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿದುಬಂದಿದೆ.

Published On - 2:55 pm, Tue, 4 August 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us