AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ […]

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ
KUSHAL V
|

Updated on: Oct 26, 2020 | 12:22 PM

Share

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ ಈ ಭಾವನಾತ್ಮಕ ವಿಷಯವನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಲಾಭ ಪಡೆಯಲು ಚಿರಾಗ್ ಪಾಸ್ವಾನ್ ಹೊರಟಂತಿದೆ.

ರವಿವಾರ ಚುನಾವಣಾ ಱಲಿಯೊಂದರಲ್ಲಿ ಮಾತನಾಡಿರುವ ಪಾಸ್ವಾನ್ ಸೀತಾಮಾರಿಯಲ್ಲಿ ರಾಮಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಿಸಿದ್ದಾರೆ. ಅಷ್ಟಕ್ಕೆ ನಿಲ್ಲದೆ, ಚಿರಾಗ್​ ಒಂದು ಹೆಜ್ಜೆ ಮುಂದೆ ಹೋಗಿ ಅಯೋಧ್ಯೆಗಿಂತ ದೊಡ್ಡದಾದ ಮಂದಿರ ನಿರ್ಮಾಣ ಮಾಡುತ್ತೇವೆ. ಆಮೇಲೆ ಅಯೋಧ್ಯೆ ಮತ್ತು ಸೀತಾಮಾರಿ ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಮೊದಲು NDA ಜೊತೆಗಿದ್ದ ಪಾಸ್ವಾನ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಜಕೀಯ ಸಮರ ಸಾರಿದ್ದಾರೆ. ಈಗ NDA ವಿರೋಧ ಪಕ್ಷವಾದ RJD ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?