AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ […]

ಅಯೋಧ್ಯೆಗಿಂತ ದೊಡ್ಡ ರಾಮ ಮಂದಿರವನ್ನು ಸೀತಾಮಾರಿಯಲ್ಲಿ ಕಟ್ಟುತ್ತೇವೆ -ಚಿರಾಗ್​ ಪಾಸ್ವಾನ್​ ಘೋಷಣೆ
KUSHAL V
|

Updated on: Oct 26, 2020 | 12:22 PM

Share

ಪಾಟ್ನಾ: ಬಿಹಾರದಲ್ಲಿ ದಿನದಿಂದ ದಿನಕ್ಕೆ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದೆ. ಚುನಾವಣಾ ಱಲಿಗಳಂತೂ ಆರೋಪ, ಪ್ರತ್ಯಾರೋಪಗಳಿಂದ ತುಂಬಿವೆ. ಈ ಮಧ್ಯೆ, ಇತ್ತೀಚೆಗೆ NDAಯಿಂದ ಅನಧಿಕೃತವಾಗಿ ಹೊರ ಬಂದಿರುವ ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅಯೋಧ್ಯೆಯಲ್ಲಿ ಕಟ್ಟಲು ಹೊರಟಿರುವ ರಾಮ ಮಂದಿರಕ್ಕಿಂತ ದೊಡ್ಡದಾದ ರಾಮನ ದೇಗುಲವನ್ನು ಬಿಹಾರದ ಸೀತಾಮಾರಿಯಲ್ಲಿ ಕಟ್ಟುತ್ತೇವೆ ಎಂದು ಜನರಿಗೆ ಆಶ್ವಾಸನೆ ನೀಡಿ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಬಿಹಾರದ ಮಿಥಿಲಾ ವಿಭಾಗದಲ್ಲಿರುವ ಸೀತಾಮಾರಿ ಜಿಲ್ಲೆಗೆ ಪೌರಾಣಿಕ ನಂಟಿದೆ. ಇದೇ ಸೀತಾಮಾರಿಯಲ್ಲಿ ಸೀತೆ ಹುಟ್ಟಿದ್ದು ಎಂದು ಜನ ನಂಬಿದ್ದಾರೆ. ಈಗ ಈ ಭಾವನಾತ್ಮಕ ವಿಷಯವನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಲಾಭ ಪಡೆಯಲು ಚಿರಾಗ್ ಪಾಸ್ವಾನ್ ಹೊರಟಂತಿದೆ.

ರವಿವಾರ ಚುನಾವಣಾ ಱಲಿಯೊಂದರಲ್ಲಿ ಮಾತನಾಡಿರುವ ಪಾಸ್ವಾನ್ ಸೀತಾಮಾರಿಯಲ್ಲಿ ರಾಮಮಂದಿರವನ್ನು ಕಟ್ಟುತ್ತೇವೆ ಎಂದು ಘೋಷಿಸಿದ್ದಾರೆ. ಅಷ್ಟಕ್ಕೆ ನಿಲ್ಲದೆ, ಚಿರಾಗ್​ ಒಂದು ಹೆಜ್ಜೆ ಮುಂದೆ ಹೋಗಿ ಅಯೋಧ್ಯೆಗಿಂತ ದೊಡ್ಡದಾದ ಮಂದಿರ ನಿರ್ಮಾಣ ಮಾಡುತ್ತೇವೆ. ಆಮೇಲೆ ಅಯೋಧ್ಯೆ ಮತ್ತು ಸೀತಾಮಾರಿ ನಡುವೆ ನೇರ ರಸ್ತೆ ಸಂಪರ್ಕ ಕಲ್ಪಿಸುತ್ತೇವೆ ಎಂದು ಹೇಳಿದ್ದಾರೆ.

ಮೊದಲು NDA ಜೊತೆಗಿದ್ದ ಪಾಸ್ವಾನ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಜಕೀಯ ಸಮರ ಸಾರಿದ್ದಾರೆ. ಈಗ NDA ವಿರೋಧ ಪಕ್ಷವಾದ RJD ಪಕ್ಷದ ಜೊತೆ ಕೈ ಜೋಡಿಸಿದ್ದಾರೆ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?