AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಥುರಾದ ಜಿಲ್ಲಾಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ, 10ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ

ಉತ್ತರ ಪ್ರದೇಶದ ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ.

ಮಥುರಾದ ಜಿಲ್ಲಾಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ, 10ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ
ನರ್ಸಿಂಗ್ ವಿದ್ಯಾರ್ಥಿಗಳುImage Credit source: Jagaran.com
ನಯನಾ ರಾಜೀವ್
|

Updated on:Nov 03, 2023 | 5:13 PM

Share

ಉತ್ತರ ಪ್ರದೇಶದ ಮಥುರಾದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿರುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿರುವ ಸಿಎಂಒ ಕಚೇರಿಯಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದೆ. ಅನಿಲ ಸೋರಿಕೆಯಿಂದ 18 ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ.

ಇದ್ದಕ್ಕಿದ್ದಂತೆ ವಿಚಿತ್ರವಾದ ವಾಸನೆ ಬರಲು ಶುರುವಾಗಿತ್ತು, ವಿದ್ಯಾರ್ಥಿನಿಯರ ಆರೋಗ್ಯವು ಹದಗೆಡಲು ಪ್ರಾರಂಭವಾಗಿತ್ತು. ಗ್ಯಾಸ್ ಸೋರಿಕೆಯಿಂದಾಗಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದೆ.

ಅನಿಲ ಸೋರಿಕೆಯಿಂದಾಗಿ 18 ವಿದ್ಯಾರ್ಥಿನಿಯರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ

ಘಟನೆ ಬಳಿಕ ಐಒಸಿ ತಂಡ ಆಗಮಿಸಿದ್ದು, ಅಗ್ನಿಶಾಮಕ ದಳವೂ ಆಗಮಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ನಿನ್ನೆಯಿಂದ ಸಿಲಿಂಡರ್‌ನಲ್ಲಿ ಸಮಸ್ಯೆ ಇದೆ, ಆದರೆ ಯಾವುದೇ ಮಹತ್ವದ ಕ್ರಮ ಕೈಗೊಂಡಿಲ್ಲ. ಇಂದು ಇದ್ದಕ್ಕಿದ್ದಂತೆ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಎಲ್ಲರಿಗೂ ಪರಿಸ್ಥಿತಿಯ ಬಗ್ಗೆ ತಿಳಿದಿತ್ತು, ಆದರೆ ಈ ಅಪಾಯಕಾರಿ ಘಟನೆಯನ್ನು ತಡೆಯಲು ಯಾವುದೇ ತಕ್ಷಣದ ಕ್ರಮವನ್ನು ತೆಗೆದುಕೊಳ್ಳಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:12 pm, Fri, 3 November 23

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ