AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರ-ವಿರೋಧದ ನಡುವೆಯೇ CAA ಕಾಯ್ದೆಗೆ ಬಿತ್ತು ಗೆಜೆಟ್ ಅಂಕಿತ​

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ನಿನ್ನೆಯಿಂದ ಜಾರಿಗೊಂಡಿದೆ. ಕಾಯ್ದೆಯನ್ನು ಅನುಷ್ಠಾನಗೊಳಿಸಿ ಕೇಂದ್ರ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಧಾರ್ಮಿಕ ಕಿರುಕುಳಗಳ ಹಿನ್ನೆಲೆಯಲ್ಲಿ ಡಿಸೆಂಬರ್ 31, 2014ರ ಒಳಗೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ. ದೇಶಾದ್ಯಂತ ಸಿಎಎ ಪರ-ವಿರೋಧ ಹೋರಾಟಗಳು ನಡೆಯುತ್ತಿರುವಾಗಲೇ ಕೇಂದ್ರ ಗೃಹಸಚಿವಾಲಯ ಈ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್​ನಲ್ಲಿ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು.

ಪರ-ವಿರೋಧದ ನಡುವೆಯೇ CAA ಕಾಯ್ದೆಗೆ ಬಿತ್ತು ಗೆಜೆಟ್ ಅಂಕಿತ​
ಸಾಧು ಶ್ರೀನಾಥ್​
|

Updated on:Jan 11, 2020 | 10:43 AM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ನಿನ್ನೆಯಿಂದ ಜಾರಿಗೊಂಡಿದೆ. ಕಾಯ್ದೆಯನ್ನು ಅನುಷ್ಠಾನಗೊಳಿಸಿ ಕೇಂದ್ರ ಗೃಹಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಧಾರ್ಮಿಕ ಕಿರುಕುಳಗಳ ಹಿನ್ನೆಲೆಯಲ್ಲಿ ಡಿಸೆಂಬರ್ 31, 2014ರ ಒಳಗೆ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆ ಇದಾಗಿದೆ.

ದೇಶಾದ್ಯಂತ ಸಿಎಎ ಪರ-ವಿರೋಧ ಹೋರಾಟಗಳು ನಡೆಯುತ್ತಿರುವಾಗಲೇ ಕೇಂದ್ರ ಗೃಹಸಚಿವಾಲಯ ಈ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್​ನಲ್ಲಿ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಿತ್ತು.

Published On - 7:37 am, Sat, 11 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್