AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ. ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು […]

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ
ರಾಷ್ಟ್ರಪತಿ ರಾಮ​ನಾಥ ಕೋವಿಂದ್
ಸಾಧು ಶ್ರೀನಾಥ್​
|

Updated on: Dec 13, 2019 | 6:52 AM

Share

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ.

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಪೊಲೀಸ್​, ಆರ್ಮಿ ಭದ್ರತೆ ಒದಗಿಸಲಾಗಿದೆ.

ಇಂದು ರಾಷ್ಟ್ರಪತಿ ಅವರಿಂದ ಅಂಕಿತ ಪಡೆದ ಮಸೂದೆ ಕಾಯ್ದೆಯಾಗಿ ಬದಲಾಗಿದ್ದು ಈ ಕಾಯ್ದೆಯ ಅನ್ವಯ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಆಗಮಿಸಿದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ದೊರೆಯಲಿದೆ. ಹಾಗೂ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ, ಕ್ರಿಶ್ಚಿಯನ್ನರಿಗೆ ಪೌರತ್ವ ಸಿಗಲಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ