AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ. ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು […]

ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ಅಂಕಿತ
ರಾಷ್ಟ್ರಪತಿ ರಾಮ​ನಾಥ ಕೋವಿಂದ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 13, 2019 | 6:52 AM

Share

ದೆಹಲಿ:ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕ-2019ಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರ ಅಂಕಿತ ದೊರೆತಿದೆ. 2019ರ ಡಿಸೆಂಬರ್ 12ರಿಂದಲೇ ಮಸೂದೆ ಜಾರಿಗೆ ಅಧಿಸೂಚನೆ ನೀಡಿದ್ದು, 2014ಕ್ಕೂ ಮುನ್ನ ಭಾರತದಲ್ಲಿರುವ ವಲಸಿಗರಿಗೆ ಪೌರತ್ವ ನೀಡಲಾಗುತ್ತೆ.

ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ಭಾರತದಲ್ಲಿ ಭಾರಿ ಪ್ರತಿಭಟನೆ ನಡೆದಿದ್ದವು. ನಿನ್ನೆ ರಾಜ್ಯಸಭೆಯಲ್ಲಿ 7 ತಾಸು ಚರ್ಚೆಯ ಬಳಿಕ ಪೌರತ್ವ ತಿದ್ದುಪಡಿ ಅಂಗೀಕಾರವಾಯಿತು. ಇದರ ಬೆನ್ನಲ್ಲೇ ಅಸ್ಸಾಂ ಮತ್ತಿತರ ಕಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇಂದು ಪೊಲೀಸ್ ಫೈರಿಂಗ್​ ನಡೆಸಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಪೊಲೀಸ್​, ಆರ್ಮಿ ಭದ್ರತೆ ಒದಗಿಸಲಾಗಿದೆ.

ಇಂದು ರಾಷ್ಟ್ರಪತಿ ಅವರಿಂದ ಅಂಕಿತ ಪಡೆದ ಮಸೂದೆ ಕಾಯ್ದೆಯಾಗಿ ಬದಲಾಗಿದ್ದು ಈ ಕಾಯ್ದೆಯ ಅನ್ವಯ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ನಿರಾಶ್ರಿತರಾಗಿ ಭಾರತಕ್ಕೆ ಆಗಮಿಸಿದ ಮುಸ್ಲಿಮೇತರ ವಲಸಿಗರಿಗೆ ಭಾರತದ ಪೌರತ್ವ ದೊರೆಯಲಿದೆ. ಹಾಗೂ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ, ಕ್ರಿಶ್ಚಿಯನ್ನರಿಗೆ ಪೌರತ್ವ ಸಿಗಲಿದೆ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ