AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನಕ್ಕೆ ಆಸರೆಯಾದ ಖಾಕಿ

ತಿರುವನಂತಪುರಂ: ಕೇರಳದ ರಾಜಮಲಾದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಸಾಕುನಾಯಿ ಕೂವಿಯನ್ನು ಸಿವಿಲ್ ಪೊಲೀಸ್ ಅಧಿಕಾರಿ ಅಜಿತ್ ಮಾಧವನ್ ದತ್ತು ಪಡೆದಿದ್ದಾರೆ. ರಾಜಮಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕೂವಿಯ ಮಾಲೀಕ ಮತ್ತು ಆತನ ಕುಟುಂಬಸ್ಥರು ಸಾವನ್ನಪ್ಪಿದ್ದರು. ಹಾಗಾಗಿ, ಹಲವು ದಿನಗಳಿಂದ ಊಟ, ನೀರಿಲ್ಲದೆ ಶ್ವಾನವು ಪರದಾಡಬೇಕಾಯಿತು. ಈ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿಗೆ ನೆರವಾಗಿದ್ದ ಕೂವಿ 2 ವರ್ಷದ ಮಗುವಿನ ಮೃತದೇಹವನ್ನ ಪತ್ತೆಹಚ್ಚುವಲ್ಲಿ ಸಿಬ್ಬಂದಿಗೆ ನೆರವಾಗಿತ್ತಂತೆ. ಹೀಗಾಗಿ, ಶ್ವಾನದ ಸಾಮರ್ಥ್ಯ ಕಂಡು […]

ಭೂಕುಸಿತದಲ್ಲಿ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಶ್ವಾನಕ್ಕೆ ಆಸರೆಯಾದ ಖಾಕಿ
ಆಯೇಷಾ ಬಾನು
| Updated By: KUSHAL V|

Updated on: Aug 23, 2020 | 1:58 PM

Share

ತಿರುವನಂತಪುರಂ: ಕೇರಳದ ರಾಜಮಲಾದಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೂಕುಸಿತದಲ್ಲಿ ತನ್ನ ಮಾಲೀಕನನ್ನು ಕಳೆದುಕೊಂಡು ಅನಾಥವಾಗಿದ್ದ ಸಾಕುನಾಯಿ ಕೂವಿಯನ್ನು ಸಿವಿಲ್ ಪೊಲೀಸ್ ಅಧಿಕಾರಿ ಅಜಿತ್ ಮಾಧವನ್ ದತ್ತು ಪಡೆದಿದ್ದಾರೆ.

ರಾಜಮಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕೂವಿಯ ಮಾಲೀಕ ಮತ್ತು ಆತನ ಕುಟುಂಬಸ್ಥರು ಸಾವನ್ನಪ್ಪಿದ್ದರು. ಹಾಗಾಗಿ, ಹಲವು ದಿನಗಳಿಂದ ಊಟ, ನೀರಿಲ್ಲದೆ ಶ್ವಾನವು ಪರದಾಡಬೇಕಾಯಿತು. ಈ ವೇಳೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿಗೆ ನೆರವಾಗಿದ್ದ ಕೂವಿ 2 ವರ್ಷದ ಮಗುವಿನ ಮೃತದೇಹವನ್ನ ಪತ್ತೆಹಚ್ಚುವಲ್ಲಿ ಸಿಬ್ಬಂದಿಗೆ ನೆರವಾಗಿತ್ತಂತೆ. ಹೀಗಾಗಿ, ಶ್ವಾನದ ಸಾಮರ್ಥ್ಯ ಕಂಡು ದಂಗಾಗಿದ್ದ ಅಜಿತ್​ ಅದನ್ನು ದತ್ತು ಪಡೆಯಲು ಮುಂದಾದರು.

ಅಜಿತ್ ಮಾಧವನ್ ಪೊಲೀಸ್ ಶ್ವಾನದಳದಲ್ಲಿ ತರಬೇತುದಾರರಾಗಿದ್ದಾರೆ. ಸದ್ಯ ಈಗ ಕುಟುಂಬದಿಂದ ಬೇರಾಗಿರುವ ಕೂವಿಯನ್ನು ದತ್ತು ಪಡೆದು ಅದಕ್ಕೆ ಆಸರೆ ನೀಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!