AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹ ನಿರಾಕರಿಸಿದ 11ನೇ ತರಗತಿ ಹುಡುಗಿಯ ಗಂಟಲು ಸೀಳಿದ ಹುಡುಗ; ಪರಾರಿಯಾಗಿದ್ದವ ಅರೆಸ್ಟ್

ಈ ಹುಡುಗ ಮತ್ತು ಹುಡುಗಿ ಇಬ್ಬರೂ ಮಾರ್ವಾರ್​ ಜಂಕ್ಷನ್​​ನ ಬಿಥೋರಾ ಕರಣ್​ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.

ಸ್ನೇಹ ನಿರಾಕರಿಸಿದ 11ನೇ ತರಗತಿ ಹುಡುಗಿಯ ಗಂಟಲು ಸೀಳಿದ ಹುಡುಗ; ಪರಾರಿಯಾಗಿದ್ದವ ಅರೆಸ್ಟ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 25, 2021 | 1:07 PM

Share

11ನೇ ತರಗತಿಯ ಬಾಲಕಿಗೆ 12ನೇ ತರಗತಿ ಬಾಲಕನೊಬ್ಬ ಕತ್ತು ಕೊಯ್ದು ಶಾಕಿಂಗ್ ಘಟನೆ ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದಿದೆ. ಈ ಹುಡುಗಿ ತನ್ನ ಸ್ನೇಹವನ್ನು ಒಪ್ಪಿಕೊಳ್ಳಲಿಲ್ಲ ಎಂಬ ಒಂದು ಕ್ಷುಲ್ಲಕ ಕಾರಣಕ್ಕೆ ಇಂಥ ಕೃತ್ಯಕ್ಕೆ ಆತ ಮುಂದಾಗಿದ್ದಾನೆ. ಆಕೆ ತನ್ನ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದಾಗ ಸೀದಾ ಅಲ್ಲಿಗೆ ಹೋಗಿ ಗಂಟಲು ಸೀಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಹುಡುಗಿಯ ಗಂಟಲಿಗೆ 20 ಹೊಲಿಗೆ ಹಾಕಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಕೆಗೆ ಈಗ ಮಾತನಾಡಲೂ ಆಗುತ್ತಿಲ್ಲ. 

ಆರೋಪಿ ಹುಡುಗ ಆಕೆಯ ಕತ್ತು ಸೀಳಿ ಬಳಿಕ ಪರಾರಿಯಾಗಿದ್ದ. ಆದರೆ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.  ಈ ಹುಡುಗ ಮತ್ತು ಹುಡುಗಿ ಇಬ್ಬರೂ ಮಾರ್ವಾರ್​ ಜಂಕ್ಷನ್​​ನ ಬಿಥೋರಾ ಕರಣ್​ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಆದರೆ ಹುಡುಗ ಆಕೆಯನ್ನು ಪ್ರೀತಿಸುತ್ತಿದ್ದ. ಹಾಗೇ, ತನ್ನ ಬಳಿ ಆತ್ಮೀಯತೆಯಿಂದ ಇರುವಂತೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆದರೆ ಹುಡುಗಿಗೆ ಆತನನ್ನು ಕಂಡರೆ ಇಷ್ಟವಾಗುತ್ತಿರಲಿಲ್ಲ. ಇದೇ ಸಿಟ್ಟಿನಲ್ಲಿ ಆಕೆಯ ಗಂಟಲು ಸೀಳಿ ಓಡಿಹೋಗಿದ್ದಾನೆ.  ನಂತರ ಶಾಲೆಯ ಶಿಕ್ಷಕರೇ ಗಾಯಾಳು ಹುಡುಗಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ ಪಾಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?