AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹ ನಿರಾಕರಿಸಿದ 11ನೇ ತರಗತಿ ಹುಡುಗಿಯ ಗಂಟಲು ಸೀಳಿದ ಹುಡುಗ; ಪರಾರಿಯಾಗಿದ್ದವ ಅರೆಸ್ಟ್

ಈ ಹುಡುಗ ಮತ್ತು ಹುಡುಗಿ ಇಬ್ಬರೂ ಮಾರ್ವಾರ್​ ಜಂಕ್ಷನ್​​ನ ಬಿಥೋರಾ ಕರಣ್​ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.

ಸ್ನೇಹ ನಿರಾಕರಿಸಿದ 11ನೇ ತರಗತಿ ಹುಡುಗಿಯ ಗಂಟಲು ಸೀಳಿದ ಹುಡುಗ; ಪರಾರಿಯಾಗಿದ್ದವ ಅರೆಸ್ಟ್
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Nov 25, 2021 | 1:07 PM

Share

11ನೇ ತರಗತಿಯ ಬಾಲಕಿಗೆ 12ನೇ ತರಗತಿ ಬಾಲಕನೊಬ್ಬ ಕತ್ತು ಕೊಯ್ದು ಶಾಕಿಂಗ್ ಘಟನೆ ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದಿದೆ. ಈ ಹುಡುಗಿ ತನ್ನ ಸ್ನೇಹವನ್ನು ಒಪ್ಪಿಕೊಳ್ಳಲಿಲ್ಲ ಎಂಬ ಒಂದು ಕ್ಷುಲ್ಲಕ ಕಾರಣಕ್ಕೆ ಇಂಥ ಕೃತ್ಯಕ್ಕೆ ಆತ ಮುಂದಾಗಿದ್ದಾನೆ. ಆಕೆ ತನ್ನ ಶಾಲೆಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದಾಗ ಸೀದಾ ಅಲ್ಲಿಗೆ ಹೋಗಿ ಗಂಟಲು ಸೀಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಹುಡುಗಿಯ ಗಂಟಲಿಗೆ 20 ಹೊಲಿಗೆ ಹಾಕಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಕೆಗೆ ಈಗ ಮಾತನಾಡಲೂ ಆಗುತ್ತಿಲ್ಲ. 

ಆರೋಪಿ ಹುಡುಗ ಆಕೆಯ ಕತ್ತು ಸೀಳಿ ಬಳಿಕ ಪರಾರಿಯಾಗಿದ್ದ. ಆದರೆ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.  ಈ ಹುಡುಗ ಮತ್ತು ಹುಡುಗಿ ಇಬ್ಬರೂ ಮಾರ್ವಾರ್​ ಜಂಕ್ಷನ್​​ನ ಬಿಥೋರಾ ಕರಣ್​ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಆದರೆ ಹುಡುಗ ಆಕೆಯನ್ನು ಪ್ರೀತಿಸುತ್ತಿದ್ದ. ಹಾಗೇ, ತನ್ನ ಬಳಿ ಆತ್ಮೀಯತೆಯಿಂದ ಇರುವಂತೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆದರೆ ಹುಡುಗಿಗೆ ಆತನನ್ನು ಕಂಡರೆ ಇಷ್ಟವಾಗುತ್ತಿರಲಿಲ್ಲ. ಇದೇ ಸಿಟ್ಟಿನಲ್ಲಿ ಆಕೆಯ ಗಂಟಲು ಸೀಳಿ ಓಡಿಹೋಗಿದ್ದಾನೆ.  ನಂತರ ಶಾಲೆಯ ಶಿಕ್ಷಕರೇ ಗಾಯಾಳು ಹುಡುಗಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಂತರ ಪಾಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Income Tax Returns: ಆದಾಯ ತೆರಿಗೆ ರಿಟರ್ನ್ಸ್​ ವೇಳೆ ಈ 4 ಕ್ಲೇಮ್​ಗಳ ಬಗ್ಗೆ ಗಮನ ನೀಡದಿದ್ದರೆ ನುಕ್ಸಾನ್ ಆದೀತು ಎಚ್ಚರ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ