AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

450 ಹಾಸಿಗೆಗಳ ಸರ್ಕಾರಿ ಕೊವಿಡ್ ಆಸ್ಪತ್ರೆ ಸಿದ್ಧವಾಯ್ತು, ಎಲ್ಲಿ?

ದೆಹಲಿ: ದೇಶದಲ್ಲಿ ಕೊರೊನಾ ದಿನೇ ದಿನೇ ತನ್ನ ಕಬಂಧಬಾಹು ಚಾಚಿದ್ದು ಯಾರಿಗೂ ನಿಯಂತ್ರಣಕ್ಕೆ ಸಿಗದಷ್ಟು ವ್ಯಾಪಕವಾಗಿ ಹಬ್ಬುತ್ತಿದೆ. ದೇಶದ ಪ್ರತಿಯೊಂದು ರಾಜ್ಯವೂ ಕೊರೊನಾಕ್ಕೆ ತುತ್ತಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ಇದರ ಹೊರತಾಗಿಲ್ಲ. ದೆಹಲಿಯಲ್ಲಿ ಸಾವಿರಾರು ಜನ ಸೋಂಕಿಗೆ ತುತ್ತಾಗಿದ್ದು, ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಕ್ಕಾಗಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯ ಬುರಾರಿಯಲ್ಲಿ 450 ಹಾಸಿಗೆಗಳ ವ್ಯವಸ್ಥೆ ಇರುವ ಅತ್ಯಾಧುನಿಕ ಸರ್ಕಾರಿ ಆಸ್ಪತ್ರೆಯನ್ನು ಇಂದು ವಿಡಿಯೋ […]

450 ಹಾಸಿಗೆಗಳ ಸರ್ಕಾರಿ ಕೊವಿಡ್ ಆಸ್ಪತ್ರೆ ಸಿದ್ಧವಾಯ್ತು, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 26, 2020 | 1:47 AM

Share

ದೆಹಲಿ: ದೇಶದಲ್ಲಿ ಕೊರೊನಾ ದಿನೇ ದಿನೇ ತನ್ನ ಕಬಂಧಬಾಹು ಚಾಚಿದ್ದು ಯಾರಿಗೂ ನಿಯಂತ್ರಣಕ್ಕೆ ಸಿಗದಷ್ಟು ವ್ಯಾಪಕವಾಗಿ ಹಬ್ಬುತ್ತಿದೆ. ದೇಶದ ಪ್ರತಿಯೊಂದು ರಾಜ್ಯವೂ ಕೊರೊನಾಕ್ಕೆ ತುತ್ತಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಕೂಡ ಇದರ ಹೊರತಾಗಿಲ್ಲ.

ದೆಹಲಿಯಲ್ಲಿ ಸಾವಿರಾರು ಜನ ಸೋಂಕಿಗೆ ತುತ್ತಾಗಿದ್ದು, ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಕ್ಕಾಗಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದೆಹಲಿಯ ಬುರಾರಿಯಲ್ಲಿ 450 ಹಾಸಿಗೆಗಳ ವ್ಯವಸ್ಥೆ ಇರುವ ಅತ್ಯಾಧುನಿಕ ಸರ್ಕಾರಿ ಆಸ್ಪತ್ರೆಯನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟನೆ ಮಾಡಿದರು.

Published On - 2:49 pm, Sat, 25 July 20

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ