AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ
ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
TV9 Web
| Edited By: |

Updated on:Apr 07, 2022 | 9:15 AM

Share

ದೆಹಲಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ (BJP) ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಮೈಸೂರಿಗೆ ತೆರಳಲಿರುವ ಬೊಮ್ಮಾಯಿ: ಮೈಸೂರಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸುತ್ತಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿರುವ ಬೊಮ್ಮಾಯಿ, ಸಂಜೆ 4 ಗಂಟೆಗೆ ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೊಮ್ಮಾಯಿ ಭೇಟಿ ನೀಡುತ್ತಾರೆ. ನಂತರ ಮಠದಲ್ಲಿ ಸುತ್ತೂರುಶ್ರೀಗಳ ಆಶೀರ್ವಾದ ಪಡೆದು ಸಂಜೆ 6.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಾರೆ.

ಇದನ್ನೂ ಓದಿ

JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ

Published On - 9:10 am, Thu, 7 April 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು