AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ; ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ
ದೆಹಲಿಯಲ್ಲಿ ಸಿಎಂ ಬೊಮ್ಮಾಯಿ
Follow us
TV9 Web
| Updated By: sandhya thejappa

Updated on:Apr 07, 2022 | 9:15 AM

ದೆಹಲಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಸಚಿವ ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ನಡೆಸಿರುವೆ. ಬಿಜೆಪಿ (BJP) ವರಿಷ್ಠರು ಕೂಡ ಎಲ್ಲ ಮಾಹಿತಿಯನ್ನು ಪಡೆದಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ. ಅಮಿತ್ ಶಾ, ಬಿಎಲ್ ಸಂತೋಷ್ ಜೊತೆ ಚರ್ಚೆ ಮಾಡಬೇಕಿದೆ. ನಂತರ ಸಂಪುಟ ಪುನಾರಚನೆ ಬಗ್ಗೆ ನಿರ್ಧಾರ ಮಾಡಲಾಗುವುದು. ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ಹೇಳಿದರು.

2 ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ವಾಪಸ್ ಆಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ಹಿನ್ನೆಲೆ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ.

ಮೈಸೂರಿಗೆ ತೆರಳಲಿರುವ ಬೊಮ್ಮಾಯಿ: ಮೈಸೂರಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿಲಿದ್ದಾರೆ. ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸುತ್ತಾರೆ. ವಿಶೇಷ ವಿಮಾನದಲ್ಲಿ ಮೈಸೂರಿಗೆ ತೆರಳಲಿರುವ ಬೊಮ್ಮಾಯಿ, ಸಂಜೆ 4 ಗಂಟೆಗೆ ಶಕ್ತಿಧಾಮದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಸಂಜೆ 5.30ಕ್ಕೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬೊಮ್ಮಾಯಿ ಭೇಟಿ ನೀಡುತ್ತಾರೆ. ನಂತರ ಮಠದಲ್ಲಿ ಸುತ್ತೂರುಶ್ರೀಗಳ ಆಶೀರ್ವಾದ ಪಡೆದು ಸಂಜೆ 6.15ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುತ್ತಾರೆ.

ಇದನ್ನೂ ಓದಿ

JDS ಮಾಜಿ ಕಾರ್ಪೊರೇಟರ್ ಪತಿ ನಿಗೂಢ ನಾಪತ್ತೆ; ವಾರ ಕಳೆದರೂ, ಎಷ್ಟೇ ತನಿಖೆ ನಡೆಸಿದರೂ ಸಿಕ್ತಿಲ್ಲ ಯಾವುದೇ ಸುಳಿವು

Shocking News: ತಾನು ಪರೀಕ್ಷೆಯಲ್ಲಿ ಫೇಲ್​ ಆಗಬಹುದೆಂಬ ಭಯದಿಂದ ಅಪ್ಪನನ್ನು ಕೊಂದ ಬಾಲಕ; ಪಾರಾಗಲು ಮಾಡಿದ್ದು ಕ್ರಿಮಿನಲ್​ ಐಡಿಯಾ

Published On - 9:10 am, Thu, 7 April 22

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ