AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ ಹೈದರಾಬಾದ್‌ಗೆ BSY ಭೇಟಿ, ಕೊರೊನಾ ಮುಕ್ತಿಗಾಗಿ ವಿಶೇಷ ಪೂಜೆಯಲ್ಲಿ ಭಾಗಿ?

ಹೈದರಾಬಾದ್​: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಹೈದರಾಬಾದ್‌ಗೆ ತೆರಳಲಿದ್ದಾರೆ. ಇಂದು ಇಲ್ಲಿನ ನಿಗದಿತ ಕಾರ್ಯಕ್ರಮಗಳನ್ನ ಮುಗಿಸಿದ ನಂತರ ಸಿಎಂ ಯಡಿಯೂರಪ್ಪ ಹೈದಾರಾಬಾದ್‌ಗೆ ತೆರಳಿ ಅಲ್ಲಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಹೊರವಲಯದಲ್ಲಿರುವ ಶ್ರೀರಾಮ್‌ ನಗರದ ಚಿನ್ನಜಿಯರ್‌ ಆಶ್ರಮದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಭಾಗವಹಿಸಲಿದ್ದಾರೆ. ಕೇವಲ ಬಿಎಸ್‌ವೈ ಮಾತ್ರವಲ್ಲ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಉಭಯ ನಾಯಕರು ಆಶ್ರಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಕೊರೊನಾ ಹೆಮ್ಮಾರಿಯಿಂದ ಮುಕ್ತಿಗಾಗಿ ಈ ವಿಶೇಷ […]

ಸಂಜೆ ಹೈದರಾಬಾದ್‌ಗೆ BSY ಭೇಟಿ, ಕೊರೊನಾ ಮುಕ್ತಿಗಾಗಿ ವಿಶೇಷ ಪೂಜೆಯಲ್ಲಿ ಭಾಗಿ?
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Guru
| Edited By: |

Updated on:Jul 25, 2020 | 1:10 PM

Share

ಹೈದರಾಬಾದ್​: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಹೈದರಾಬಾದ್‌ಗೆ ತೆರಳಲಿದ್ದಾರೆ. ಇಂದು ಇಲ್ಲಿನ ನಿಗದಿತ ಕಾರ್ಯಕ್ರಮಗಳನ್ನ ಮುಗಿಸಿದ ನಂತರ ಸಿಎಂ ಯಡಿಯೂರಪ್ಪ ಹೈದಾರಾಬಾದ್‌ಗೆ ತೆರಳಿ ಅಲ್ಲಿನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಹೊರವಲಯದಲ್ಲಿರುವ ಶ್ರೀರಾಮ್‌ ನಗರದ ಚಿನ್ನಜಿಯರ್‌ ಆಶ್ರಮದ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್‌ವೈ ಭಾಗವಹಿಸಲಿದ್ದಾರೆ. ಕೇವಲ ಬಿಎಸ್‌ವೈ ಮಾತ್ರವಲ್ಲ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಉಭಯ ನಾಯಕರು ಆಶ್ರಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಕೊರೊನಾ ಹೆಮ್ಮಾರಿಯಿಂದ ಮುಕ್ತಿಗಾಗಿ ಈ ವಿಶೇಷ ಪೂಜೆಯನ್ನ ಸ್ವಾಮೀಜಿಯವರು ಆಯೋಜಿಸಿದ್ದಾರೆನ್ನಲಾಗ್ತಿದೆ.

ಆದ್ರೆ ಈ ಪೂಜೆಯ ಸಂದರ್ಭದಲ್ಲಿ ಬಿಜೆಪಿಯ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಹೀಗೆ ಮೂರನೇ ರಾಜ್ಯದಲ್ಲಿ ಒಂದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರೋದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಯಾಕಂದ್ರೆ ಈ ಹಿಂದಿನ ಇಂಥ ಘಟನೆಗಳನ್ನ ನೆನಪಿಸಿಕೊಂಡರೆ ಭೇಟಿ ನಂತರ ಸಂಬಂಧಿಸಿದ ಮುಖ್ಯಮಂತ್ರಿಗಳ ಪಾಲಿಗೆ ಸಕಾರಾತ್ಮಕವಾದ ಬೆಳವಣಿಗೆಗಳು ನಡೆದಿಲ್ಲ!

Published On - 4:38 pm, Thu, 25 June 20

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್