AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Nitish Kumar: ಬಿಹಾರದ ಮುಖ್ಯಮಂತ್ರಿ ನಿತೀಶ್​​ ಕುಮಾರ್​​​ಗೆ ಈ ವರ್ಷದಲ್ಲಿ 2ನೇ ಬಾರಿ ಕೊವಿಡ್-19 ಸೋಂಕು

ಕೊವಿಡ್ ಸಾಂಕ್ರಾಮಿಕ ಶುರುವಾದ ಬಳಿಕ ಈ ವರ್ಷದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಹಿಂದೆ ಜನವರಿಯಲ್ಲಿ ನಿತೀಶ್ ಕುಮಾರ್ ಅವರು ಕೊವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು.

CM Nitish Kumar: ಬಿಹಾರದ ಮುಖ್ಯಮಂತ್ರಿ ನಿತೀಶ್​​ ಕುಮಾರ್​​​ಗೆ ಈ ವರ್ಷದಲ್ಲಿ 2ನೇ ಬಾರಿ ಕೊವಿಡ್-19 ಸೋಂಕು
ನಿತೀಶ್ ಕುಮಾರ್Image Credit source: india tv news
TV9 Web
| Edited By: |

Updated on:Jul 26, 2022 | 11:22 AM

Share

ಲಕ್ನೋ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರಿಗೆ ಕೊವಿಡ್-19 ಪಾಸಿಟಿವ್ (COVID Positive) ದೃಢಪಟ್ಟಿದೆ. ಕಳೆದ 4 ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. 2ನೇ ಬಾರಿಗೆ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊವಿಡ್ ಪಾಸಿಟಿವ್ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕೊವಿಡ್ ಸಾಂಕ್ರಾಮಿಕ ಶುರುವಾದ ಬಳಿಕ ಈ ವರ್ಷದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಹಿಂದೆ ಜನವರಿಯಲ್ಲಿ ನಿತೀಶ್ ಕುಮಾರ್ ಅವರು ಕೊವಿಡ್‌ಗೆ ಪಾಸಿಟಿವ್ ದೃಢಪಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: New Disease: ಕೊವಿಡ್ ಹಾವಳಿಯ ಬೆನ್ನಲ್ಲೇ ಕರ್ನಾಟಕದ ಶಾಲಾ ಮಕ್ಕಳಲ್ಲಿ ಹೊಸ ರೋಗ ಪತ್ತೆ; ಆತಂಕದಲ್ಲಿ ಪೋಷಕರು

ಭಾರತದಲ್ಲಿ ಇಂದು 14,830 ಹೊಸ ಕೊವಿಡ್-19 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಕೊರೋನಾವೈರಸ್ ಸೋಂಕಿನ ಸಂಖ್ಯೆ 4,39,20,451ಕ್ಕೆ ಏರಿಕೆಯಾಗಿದೆ. ಆದರೆ, ಸಕ್ರಿಯ ಕೊವಿಡ್ ಪ್ರಕರಣಗಳ ಸಂಖ್ಯೆ 1,47,512ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

Published On - 11:18 am, Tue, 26 July 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ