AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಯಮತ್ತೂರಿನಲ್ಲಿ ಕಾಡಾನೆ ದಾಳಿಗೆ 73 ವರ್ಷದ ವ್ಯಕ್ತಿ ಸಾವು

ಆನೆಯ ದಾಳಿಗೆ 73 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಕಾಡು ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು.

ಕೊಯಮತ್ತೂರಿನಲ್ಲಿ ಕಾಡಾನೆ ದಾಳಿಗೆ 73 ವರ್ಷದ ವ್ಯಕ್ತಿ ಸಾವು
ಆನೆ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Dec 26, 2023 | 1:09 PM

Share

ಆನೆಯ ದಾಳಿಗೆ 73 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ಕಾಡು ಆನೆಯೊಂದು ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು.

ನರಸೀಪುರಂ ವಲಯಾರಣ್ಯಾಧಿಕಾರಿ ಮಾತನಾಡಿ, ಇಂದು ಬೆಳಗ್ಗೆ ನರಸೀಪುರಂ ವಿಭಾಗದ ರಂಗನಾಥನ್ ಎಂಜಿನಿಯರಿಂಗ್ ಕಾಲೇಜು ಹಿಂಭಾಗದ ಪೆರಿಯಸಾಮಿ ಗಾರ್ಡನ್​ನಲ್ಲಿ ವಿರಾಲಿಯೂರಿನ ಇಂದಿರಾ ಕಾಲೋನಿಯ ಸುಮಾರು 73 ವರ್ಷದ ಚಿನ್ನಕುಟ್ಟಿ ಕುಟ್ಟೇನ್ ಎಂಬುವವರು ಬಯಲು ಶೌಚಕ್ಕೆ ಬಂದಿದ್ದ ಸಮಯದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು, ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಸೂಚನೆ

ದುರಾದೃಷ್ಟವಶಾತ್ ಕಾಡಾನೆ ಆ ವ್ಯಕ್ತಿಯ ಮೇಲೆ ದಾಳಿ ನಡೆಸಿತ್ತು. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನರಸೀಪುರದಿಂದ ಕೆಂಪನೂರುವರೆಗಿನ ಅರಣ್ಯ ಸಿಬ್ಬಂದಿಗೆ ಕಾಡು ಆನೆ ತುಳಿದಿರುವ ಮಾಹಿತಿ ಲಭ್ಯವಾಗಿತ್ತು. ವ್ಯಕ್ತಿಯ ಶವ ಪತ್ತೆಯಾಗಿದೆ. ದೇಹವನ್ನು ಆಂಬ್ಯುಲೆನ್ಸ್​ನಲ್ಲಿ ಶವಾಗಾರಕ್ಕೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ