AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ

19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ ಎಂದುಕೊಂಡು ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದಿದ್ದಾನೆ. ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಸುಷ್ಮಾ ಚಕ್ರೆ
|

Updated on: Oct 30, 2024 | 4:22 PM

Share

ಕೊಯಮತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನಗೆ ಸೂಪರ್ ಪವರ್ ಇದೆ ಮತ್ತು ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದ ಘಟನೆ ಕೊಯಮತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಬಿಟೆಕ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ, ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನಿಂದ ಜಿಗಿದಿದ್ದಾನೆ.

ಕೊಯಮತ್ತೂರಿನ ಮೈಲೇರಿಪಾಳ್ಯಂನಲ್ಲಿ ವರದಿಯಾದ ಆಘಾತಕಾರಿ ಘಟನೆಯಲ್ಲಿ, 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಳ್ಳಲು ಈ ರೀತಿ ಮಾಡಿಲ್ಲ. ಬದಲಾಗಿ ಅವನು ತನ್ನಲ್ಲಿ ಸೂಪರ್ ಪವರ್ ಇದೆ, ನಾನು ಆಕಾಶದಲ್ಲಿ ಹಾರಬಲ್ಲೆ ಎಂದು ಬಲವಾಗಿ ನಂಬಿದ್ದ. ಇದರಿಂದ ಆತ ಕೆಳಗೆ ಹಾರಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ಕೊಯಮತ್ತೂರು ಬಳಿಯ ಖಾಸಗಿ ಕಾಲೇಜೊಂದರ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಎ. ಪ್ರಭು ಅಕ್ಟೋಬರ್ 28ರಂದು ತನ್ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿರುವ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಮೆಕ್ಕೂರು ಗ್ರಾಮದ ಪ್ರಭು ಮೂರನೇ ವರ್ಷದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿದ್ಯಾರ್ಥಿಯಾಗಿದ್ದಾನೆ. ಅವನ ಕಾಲು, ತೋಳುಗಳಿಗೆ ತೀವ್ರ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ