AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ

19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ ಎಂದುಕೊಂಡು ಹಾಸ್ಟೆಲ್‌ನ 4ನೇ ಮಹಡಿಯಿಂದ ಜಿಗಿದಿದ್ದಾನೆ. ಇದರಿಂದ ಆತನ ಸ್ಥಿತಿ ಗಂಭೀರವಾಗಿದೆ.

ತನಗೆ ಸೂಪರ್​ಪವರ್ ಇದೆಯೆಂದು ನಂಬಿ ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಹಾಸ್ಟೆಲ್‌ನ 4ನೇ ಮಹಡಿಯಿಂದ ಹಾರಿದ ಇಂಜಿನಿಯರಿಂಗ್ ವಿದ್ಯಾರ್ಥಿ
Follow us
ಸುಷ್ಮಾ ಚಕ್ರೆ
|

Updated on: Oct 30, 2024 | 4:22 PM

ಕೊಯಮತ್ತೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನಗೆ ಸೂಪರ್ ಪವರ್ ಇದೆ ಮತ್ತು ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದ ಘಟನೆ ಕೊಯಮತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಬಿಟೆಕ್ ವಿದ್ಯಾರ್ಥಿ ತನಗೆ ಸೂಪರ್ ಪವರ್ ಇದೆ, ತಾನು ಹಾರಬಲ್ಲೆ ಎಂದು ನಂಬಿಕೊಂಡು ಹಾಸ್ಟೆಲ್‌ನಿಂದ ಜಿಗಿದಿದ್ದಾನೆ.

ಕೊಯಮತ್ತೂರಿನ ಮೈಲೇರಿಪಾಳ್ಯಂನಲ್ಲಿ ವರದಿಯಾದ ಆಘಾತಕಾರಿ ಘಟನೆಯಲ್ಲಿ, 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ಹಾಸ್ಟೆಲ್‌ನ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಳ್ಳಲು ಈ ರೀತಿ ಮಾಡಿಲ್ಲ. ಬದಲಾಗಿ ಅವನು ತನ್ನಲ್ಲಿ ಸೂಪರ್ ಪವರ್ ಇದೆ, ನಾನು ಆಕಾಶದಲ್ಲಿ ಹಾರಬಲ್ಲೆ ಎಂದು ಬಲವಾಗಿ ನಂಬಿದ್ದ. ಇದರಿಂದ ಆತ ಕೆಳಗೆ ಹಾರಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್

ಕೊಯಮತ್ತೂರು ಬಳಿಯ ಖಾಸಗಿ ಕಾಲೇಜೊಂದರ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಎ. ಪ್ರಭು ಅಕ್ಟೋಬರ್ 28ರಂದು ತನ್ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿರುವ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಮೆಕ್ಕೂರು ಗ್ರಾಮದ ಪ್ರಭು ಮೂರನೇ ವರ್ಷದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿದ್ಯಾರ್ಥಿಯಾಗಿದ್ದಾನೆ. ಅವನ ಕಾಲು, ತೋಳುಗಳಿಗೆ ತೀವ್ರ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ