AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ. ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. […]

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು
2021ರ ಮೊದಲ ದಿನದ ಮುಂಜಾನೆ ಮಂಜು ಮುಸುಕಿದ ಹೆದ್ದಾರಿಯಲ್ಲಿ ಸಂಚರಿಸಲು ವಾಹನಗಳ ಪರದಾಟ
guruganesh bhat
| Edited By: |

Updated on: Jan 01, 2021 | 11:50 AM

Share

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ.

ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಹಿಂದಿನ ವರ್ಷ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನವೇ ಅತಿ ಕಡಿಮೆ ತಾಪಮಾನವಾಗಿತ್ತು.

ಅತಿ ಹೆಚ್ಚು ಮಂಜು ಆವರಿಸಿದಾದಗ 0 ದಿಂದ 50 ಮೀಟರ್​ವರೆಗಿನ ದೃಶ್ಯವನ್ನು ನೋಡಬಹುದು. ಆದರೆ ಇಂದು ಮುಂಜಾನೆ ಆರು ಘಂಟೆಯ ಮಂಜಿಗೆ ಕಿಂಚಿತ್ ದೂರವೂ ಕಣ್ಣಿಗೆ ಗೋಚರವಾಗುತ್ತಿರಲಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ. ಹಿಮಾಲಯದ ಕಡೆಯಿಂದ ಬೀಸುವ ಶೀತ ಮಾರುತಗಳು ಈ ಪ್ರಮಾಣದ ಚಳಿಯನ್ನು ಸೃಷ್ಟಿಸುತ್ತಿವೆ ಎಂದಿರುವ ಅವರು, ಜನವರಿ 5ರವರೆಗೆ ಸರಾಸರಿ 8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಡಿಸೆಂಬರ್​ನ ಕನಿಷ್ಠ ಸರಾಸರಿ ತಾಪಮಾನ 7.1ಡಿಗ್ರಿ ಸೆಲ್ಸಿಯಸ್​ ಆಗಿದ್ದರೆ 2019ರ ಡಿಸೆಂಬರ್​ನಲ್ಲಿ 7.8 ಡಿಗ್ರಿ ಕನಿಷ್ಠ ಸರಾಸರಿ ತಾಪಮಾನ ದಾಖಲಾಗಿತ್ತು.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?