AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ಚಳಿ, ದೆಹಲಿಯ ಶಾಲೆಗಳೆಲ್ಲವೂ ಜನವರಿ 12ರವರೆಗೆ ಬಂದ್

ದೆಹಲಿಯಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 12ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನರ್ಸರಿಯಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ 5 ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರಾದ ಅತಿಶಿ ತಿಳಿಸಿದ್ದಾರೆ. ಚಲಿತ ಶೀತ ಹವಾಮಾನದ ಕಾರಣದಿಂದ ದೆಹಲಿಯ ಶಾಲೆಗಳು ಮುಂದಿನ ಐದು ದಿನಗಳವರೆಗೆ ಮುಚ್ಚಿರುತ್ತವೆ, ಇದು ನರ್ಸರಿಯಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದು ಬರೆಯಲಾಗಿದೆ.

ವಿಪರೀತ ಚಳಿ, ದೆಹಲಿಯ ಶಾಲೆಗಳೆಲ್ಲವೂ ಜನವರಿ 12ರವರೆಗೆ ಬಂದ್
ವಿದ್ಯಾರ್ಥಿಗಳುImage Credit source: Delhi Capital
ನಯನಾ ರಾಜೀವ್
|

Updated on: Jan 07, 2024 | 12:10 PM

Share

ದೆಹಲಿಯಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 12ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನರ್ಸರಿಯಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ 5 ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರಾದ ಅತಿಶಿ ತಿಳಿಸಿದ್ದಾರೆ. ಚಲಿತ ಶೀತ ಹವಾಮಾನದ ಕಾರಣದಿಂದ ದೆಹಲಿಯ ಶಾಲೆಗಳು ಮುಂದಿನ ಐದು ದಿನಗಳವರೆಗೆ ಮುಚ್ಚಿರುತ್ತವೆ, ಇದು ನರ್ಸರಿಯಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದು ಬರೆಯಲಾಗಿದೆ.

ದೆಹಲಿಯಲ್ಲಿ ಜನವರಿ 1 ರಿಂದ ಚವಳಿಗಾಲದ ರಜೆಯನ್ನು ಘೋಷಿಸಲಾಗಿತ್ತು, ನಾಳೆಯಿಂದ ಶಾಲೆಗಳು ಪುನಃ ಆರಂಭಗೊಳ್ಳಬೇಕಿತ್ತು, ಆದರೆ ಈ ರಜೆಯನ್ನು 12ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ, ದೆಹಲಿ ಮತ್ತು ಅದರ ನೆರೆಹೊರೆಯ ರಾಜ್ಯಗಳಲ್ಲಿ ಶೀತ ಹೆಚ್ಚಳವಾಗಿದೆ. ಮಂಜು ಕವಿದ ವಾತಾವರಣವಿರಲಿದ್ದು, ಸೂರ್ಯನ ಶಾಖ ಭೂಮಿಗೆ ತಾಕದ ಪರಿಣಾಮ ಚಳಿಯ ತೀವ್ರತೆ ವಿಪರೀತವಾಗಿದೆ.

ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ದಿನದಿಂದ ತೀವ್ರ ಚಳಿಯ ವಾತಾವರಣ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Karnataka Weather: ಒಂದೆಡೆ ಚಳಿ, ಬೆಂಗಳೂರು ಸೇರಿದಂತೆ ಹಲವೆಡೆ ಜನವರಿ 8ರವರೆಗೆ ಮಳೆ ಸಾಧ್ಯತೆ

ಶನಿವಾರ ದೆಹಲಿಯಲ್ಲಿ ಗರಿಷ್ಠ ತಾಪಮಾನ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಭಾನುವಾರ ಬೆಳಿಗ್ಗೆ ಕನಿಷ್ಠ ತಾಪಮಾನವು 8.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಗೌತಮ್ ಬುದ್ಧ ನಗರ ಜಿಲ್ಲಾಡಳಿತವು ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಎಲ್ಲಾ ಶಾಲೆಗಳಿಗೆ 8 ಜನವರಿ 14 ರವರೆಗೆ ರಜೆ ಇರುತ್ತದೆ ಎಂದು ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!