AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪರೀತ ಚಳಿ, ದೆಹಲಿಯ ಶಾಲೆಗಳೆಲ್ಲವೂ ಜನವರಿ 12ರವರೆಗೆ ಬಂದ್

ದೆಹಲಿಯಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 12ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನರ್ಸರಿಯಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ 5 ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರಾದ ಅತಿಶಿ ತಿಳಿಸಿದ್ದಾರೆ. ಚಲಿತ ಶೀತ ಹವಾಮಾನದ ಕಾರಣದಿಂದ ದೆಹಲಿಯ ಶಾಲೆಗಳು ಮುಂದಿನ ಐದು ದಿನಗಳವರೆಗೆ ಮುಚ್ಚಿರುತ್ತವೆ, ಇದು ನರ್ಸರಿಯಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದು ಬರೆಯಲಾಗಿದೆ.

ವಿಪರೀತ ಚಳಿ, ದೆಹಲಿಯ ಶಾಲೆಗಳೆಲ್ಲವೂ ಜನವರಿ 12ರವರೆಗೆ ಬಂದ್
ವಿದ್ಯಾರ್ಥಿಗಳುImage Credit source: Delhi Capital
ನಯನಾ ರಾಜೀವ್
|

Updated on: Jan 07, 2024 | 12:10 PM

Share

ದೆಹಲಿಯಲ್ಲಿ ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 12ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನರ್ಸರಿಯಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮುಂದಿನ 5 ದಿನಗಳ ಕಾಲ ರಜೆ ನೀಡಲಾಗಿದೆ ಎಂದು ಶಿಕ್ಷಣ ಸಚಿವರಾದ ಅತಿಶಿ ತಿಳಿಸಿದ್ದಾರೆ. ಚಲಿತ ಶೀತ ಹವಾಮಾನದ ಕಾರಣದಿಂದ ದೆಹಲಿಯ ಶಾಲೆಗಳು ಮುಂದಿನ ಐದು ದಿನಗಳವರೆಗೆ ಮುಚ್ಚಿರುತ್ತವೆ, ಇದು ನರ್ಸರಿಯಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದು ಬರೆಯಲಾಗಿದೆ.

ದೆಹಲಿಯಲ್ಲಿ ಜನವರಿ 1 ರಿಂದ ಚವಳಿಗಾಲದ ರಜೆಯನ್ನು ಘೋಷಿಸಲಾಗಿತ್ತು, ನಾಳೆಯಿಂದ ಶಾಲೆಗಳು ಪುನಃ ಆರಂಭಗೊಳ್ಳಬೇಕಿತ್ತು, ಆದರೆ ಈ ರಜೆಯನ್ನು 12ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ, ದೆಹಲಿ ಮತ್ತು ಅದರ ನೆರೆಹೊರೆಯ ರಾಜ್ಯಗಳಲ್ಲಿ ಶೀತ ಹೆಚ್ಚಳವಾಗಿದೆ. ಮಂಜು ಕವಿದ ವಾತಾವರಣವಿರಲಿದ್ದು, ಸೂರ್ಯನ ಶಾಖ ಭೂಮಿಗೆ ತಾಕದ ಪರಿಣಾಮ ಚಳಿಯ ತೀವ್ರತೆ ವಿಪರೀತವಾಗಿದೆ.

ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತ ದಿನದಿಂದ ತೀವ್ರ ಚಳಿಯ ವಾತಾವರಣ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: Karnataka Weather: ಒಂದೆಡೆ ಚಳಿ, ಬೆಂಗಳೂರು ಸೇರಿದಂತೆ ಹಲವೆಡೆ ಜನವರಿ 8ರವರೆಗೆ ಮಳೆ ಸಾಧ್ಯತೆ

ಶನಿವಾರ ದೆಹಲಿಯಲ್ಲಿ ಗರಿಷ್ಠ ತಾಪಮಾನ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಭಾನುವಾರ ಬೆಳಿಗ್ಗೆ ಕನಿಷ್ಠ ತಾಪಮಾನವು 8.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಗೌತಮ್ ಬುದ್ಧ ನಗರ ಜಿಲ್ಲಾಡಳಿತವು ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಎಲ್ಲಾ ಶಾಲೆಗಳಿಗೆ 8 ಜನವರಿ 14 ರವರೆಗೆ ರಜೆ ಇರುತ್ತದೆ ಎಂದು ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ