AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ
ದಾಲ್ ಸರೋವರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 14, 2021 | 4:42 PM

Share

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಅತೀ ತೀವ್ರ ಚಳಿ ದಾಖಲಾಗಿದ್ದು ಇಲ್ಲಿನ ಪ್ರಸಿದ್ಧ ದಾಲ್ ಸರೋವರ ಭಾಗಶಃ ಮಂಜುಗಡ್ಡೆಯಂತಾಗಿದೆ.

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995 ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991 ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು. 1893 ರಲ್ಲಿ ಮೈನಸ್ 14.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇತರ ಸರೋವರಗಳು ಕೂಡಾ ಇದೇ ರೀತಿ ಮಂಜುಗಡ್ಡೆಯಂತಾಗಿದೆ.

ಪಹಲ್​ಗಮ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 11.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಹೆಚ್ಚು ಚಳಿ ಇರುವ ಪ್ರದೇಶವಾಗಿದೆ ಇದು.

ಗುಲ್ಮಾರ್ಗ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 7 ಡಿಗ್ರಿಸೆಲ್ಶಿಯಸ್ ದಾಖಲಾಗಿದ್ದು, ಕ್ವಾಜಿಗುಂಡ್​ ನಲ್ಲಿ ಮೈನಸ್ 10 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 6.7 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಭಾಗದ ಕೊಕೆರ್ನಾಗ್ ನಲ್ಲಿ 10.3 ಡಿಗ್ರಿ ಸೆಲ್ಶಿಯಸ್ ಉಷ್ಣತೆ ದಾಖಲಾಗಿದೆ. ಕನಿಷ್ಠ ತಾಪಮಾನದಿಂದಾಗಿ ಪೈಪ್ ನೀರು ಕೂಡಾ ಹೆಪ್ಪುಗಟ್ಟಿದ್ದು ರಸ್ತೆಯೂ ಮಂಜಿನ ಹೊದಿಕೆ ಹೊದ್ದುಕೊಂಡಿದೆ.

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ

Published On - 4:33 pm, Thu, 14 January 21

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು