AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಗಸ್ಟ್ 15ರ ನಂತರ ಶಾಲೆ, ಕಾಲೇಜುಗಳು ರೀ ಓಪನ್’

ದೆಹಲಿ: ಕೊರೊನಾ ಸೋಂಕಿನಿಂದಾಗಿ ಭಾರತದಾದ್ಯಂತ ಮುಂಚಲ್ಪಟ್ಟಿದ್ದ ಶಾಲೆ- ಕಾಲೇಜುಗಳು ಆಗಸ್ಟ್ 15ರ ನಂತರ ಮತ್ತೆ ತೆರೆಯಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನಿಂದ ಮೂರು ತಿಂಗಳಿನಿಂದ ದೇಶಾದ್ಯಂತ ಮುಚ್ಚಲ್ಪಟ್ಟಿರುವ ಶಾಲೆಗಳ ಪುನರಾರಂಭಕ್ಕಾಗಿ ಸುಮಾರು 33 ಕೋಟಿ ವಿದ್ಯಾರ್ಥಿಗಳು ಕಾಯುತ್ತಿದ್ದರು. ಸದ್ಯ ಆಗಸ್ಟ್ 15ರ ನಂತರ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಇದಲ್ಲದೆ, ಈ ಅಧಿವೇಶನದಲ್ಲಿ ನಡೆದ ಪರೀಕ್ಷೆಗಳ ಎಲ್ಲಾ ಫಲಿತಾಂಶಗಳನ್ನು ಆಗಸ್ಟ್ […]

'ಆಗಸ್ಟ್ 15ರ ನಂತರ ಶಾಲೆ, ಕಾಲೇಜುಗಳು ರೀ ಓಪನ್'
ಆಯೇಷಾ ಬಾನು
ಆಯೇಷಾ ಬಾನು|

Updated on:Jun 08, 2020 | 2:22 PM

Share

ದೆಹಲಿ: ಕೊರೊನಾ ಸೋಂಕಿನಿಂದಾಗಿ ಭಾರತದಾದ್ಯಂತ ಮುಂಚಲ್ಪಟ್ಟಿದ್ದ ಶಾಲೆ- ಕಾಲೇಜುಗಳು ಆಗಸ್ಟ್ 15ರ ನಂತರ ಮತ್ತೆ ತೆರೆಯಲಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಕೊರೊನಾ ಬಿಕ್ಕಟ್ಟಿನಿಂದ ಮೂರು ತಿಂಗಳಿನಿಂದ ದೇಶಾದ್ಯಂತ ಮುಚ್ಚಲ್ಪಟ್ಟಿರುವ ಶಾಲೆಗಳ ಪುನರಾರಂಭಕ್ಕಾಗಿ ಸುಮಾರು 33 ಕೋಟಿ ವಿದ್ಯಾರ್ಥಿಗಳು ಕಾಯುತ್ತಿದ್ದರು. ಸದ್ಯ ಆಗಸ್ಟ್ 15ರ ನಂತರ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯಲಾಗುವುದು ಎಂದು ಕೇಂದ್ರ ಸಚಿವರು ಹೇಳಿದರು. ಇದಲ್ಲದೆ, ಈ ಅಧಿವೇಶನದಲ್ಲಿ ನಡೆದ ಪರೀಕ್ಷೆಗಳ ಎಲ್ಲಾ ಫಲಿತಾಂಶಗಳನ್ನು ಆಗಸ್ಟ್ ವೇಳೆಗೆ ಘೋಷಿಸಲು ಆಡಳಿತವು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ರು.

Published On - 9:45 am, Mon, 8 June 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್