AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು
ಕಿರಣ್ ರಿಜಿಜು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 22, 2023 | 8:22 PM

Share

ಮುಖ್ಯಾಂಶಗಳು

  • ನಾನು ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದ ಕೇಂದ್ರ ಕಾನೂನು ಸಚಿವ
  • ಕಠಿಣ ಭೂಪ್ರದೇಶವನ್ನು ಹೊಂದಿರುವ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಸೌಲಭ್ಯಗಳ ಕೊರತೆಯು ಸ್ಥಳೀಯರಿಗೆ ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ.
  • ರಿಜಿಜು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಸಾಕಷ್ಟು ದನಿಯೆತ್ತಿದ್ದಾರೆ

ಇಟಾನಗರ: ಕೊಲಿಜಿಯಂ(collegium) ವ್ಯವಸ್ಥೆಯನ್ನು ಮೈಂಡ್ ಗೇಮ್ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದು ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ. ನಾನು ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದಿದ್ದಾರೆ. ರಿಜಿಜು ಅವರು ಅರುಣಾಚಲ ಪ್ರದೇಶಕ್ಕೆ 4G ಸೇವೆಗಳಿಗಾಗಿ 254 ಮೊಬೈಲ್ ಟವರ್‌ಗಳನ್ನು ಅರ್ಪಿಸುವ ಕಾರ್ಯಕ್ರಮದ ಹೊತ್ತಲ್ಲಿ ಈ ರೀತಿ ಮಾತನಾಡಿದ್ದಾರೆ.

ಕಠಿಣ ಭೂಪ್ರದೇಶವನ್ನು ಹೊಂದಿರುವ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಸೌಲಭ್ಯಗಳ ಕೊರತೆಯು ಸ್ಥಳೀಯರಿಗೆ ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ. ಕಿರಣ್ ರಿಜಿಜು ಮತ್ತು ತಾಪಿರ್ ಗಾವೊ ಲೋಕಸಭೆಯಲ್ಲಿ ಅರುಣಾಚಲ ಪ್ರದೇಶವನ್ನು ಪ್ರತಿನಿಧಿಸುತ್ತಾರೆ.

ಇದನ್ನೂ ಓದಿ:  2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್

ರಿಜಿಜು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಸಾಕಷ್ಟು ದನಿಯೆತ್ತಿದ್ದಾರೆ .ಒಮ್ಮೆ ಅದನ್ನು ನಮ್ಮ ಸಂವಿಧಾನಕ್ಕೆ ಅನ್ಯವಾದುದು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’