AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ.

ನ್ಯಾಯಾಧೀಶರ ನೇಮಕಾತಿ ವ್ಯವಸ್ಥೆ ವಿವಾದ: ಕೊಲಿಜಿಯಂ ಮೈಂಡ್ ಗೇಮ್ ಎಂದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು
ಕಿರಣ್ ರಿಜಿಜು
ರಶ್ಮಿ ಕಲ್ಲಕಟ್ಟ
|

Updated on: Apr 22, 2023 | 8:22 PM

Share

ಇಟಾನಗರ: ಕೊಲಿಜಿಯಂ(collegium) ವ್ಯವಸ್ಥೆಯನ್ನು ಮೈಂಡ್ ಗೇಮ್ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದು ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇಮಕ ಸೇರಿದಂತೆ ಸರ್ಕಾರದ ಮುಂದೆ ಬಾಕಿ ಉಳಿದಿರುವ ಸುಪ್ರೀಂಕೋರ್ಟ್ ಕೊಲಿಜಿಯಂನ ವಿವಿಧ ಶಿಫಾರಸುಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ಕೊಲಿಜಿಯಂ ವಿಷಯ ಮೈಂಡ್‌ಗೇಮ್‌ಗೆ ಸಂಬಂಧಿಸಿದೆ. ನಾನು ಅದರ ಬಗ್ಗೆ ಮಾತನಾಡಲು ಹೋಗುವುದಿಲ್ಲ ಎಂದಿದ್ದಾರೆ. ರಿಜಿಜು ಅವರು ಅರುಣಾಚಲ ಪ್ರದೇಶಕ್ಕೆ 4G ಸೇವೆಗಳಿಗಾಗಿ 254 ಮೊಬೈಲ್ ಟವರ್‌ಗಳನ್ನು ಅರ್ಪಿಸುವ ಕಾರ್ಯಕ್ರಮದ ಹೊತ್ತಲ್ಲಿ ಈ ರೀತಿ ಮಾತನಾಡಿದ್ದಾರೆ.

ಕಠಿಣ ಭೂಪ್ರದೇಶವನ್ನು ಹೊಂದಿರುವ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಸೌಲಭ್ಯಗಳ ಕೊರತೆಯು ಸ್ಥಳೀಯರಿಗೆ ಪ್ರಮುಖ ಸಮಸ್ಯೆಯಾಗಿದೆ ಎಂದು ಅವರು ಹೇಳಿದ್ದಾರೆ. ಕಿರಣ್ ರಿಜಿಜು ಮತ್ತು ತಾಪಿರ್ ಗಾವೊ ಲೋಕಸಭೆಯಲ್ಲಿ ಅರುಣಾಚಲ ಪ್ರದೇಶವನ್ನು ಪ್ರತಿನಿಧಿಸುತ್ತಾರೆ.

ಇದನ್ನೂ ಓದಿ:  2024ಕ್ಕೆ ಯಾಕೆ ಕಾಯಬೇಕು? ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಈಗಲೇ ಸಿದ್ಧ: ಅಜಿತ್ ಪವಾರ್

ರಿಜಿಜು ಕೊಲಿಜಿಯಂ ವ್ಯವಸ್ಥೆಯ ವಿರುದ್ಧ ಸಾಕಷ್ಟು ದನಿಯೆತ್ತಿದ್ದಾರೆ .ಒಮ್ಮೆ ಅದನ್ನು ನಮ್ಮ ಸಂವಿಧಾನಕ್ಕೆ ಅನ್ಯವಾದುದು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!