Sign In

By signing in or creating an account, you agree with Associated Broadcasting Company's Terms & Conditions and Privacy Policy.

Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ

Comedian Munawar Faruqui ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು

Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ
ಮುನಾವರ್ ಫರೂಖಿ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 07, 2021 | 7:30 PM

ಮುಂಬೈ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ 35 ದಿನಗಳ ಜೈಲುವಾಸದ ನಂತರ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್ ಮುನಾವರ್​ಗೆ ಮಧ್ಯಂತರ ಜಾಮೀನು ನೀಡಿತ್ತು. ಶನಿವಾರ ರಾತ್ರಿ ಇಂದೋರ್ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಮುನಾವರ್, ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ನನಗೆ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದೋರ್​ನ 56 ಡುಕಾನ್​​ ಎಂಬಲ್ಲಿನ ಕೆಫೆಯೊಂದರಲ್ಲಿ ಹೊಸವರ್ಷಾಚರಣೆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮುನಾವರ್​ ಹಿಂದೂ ದೇವತೆಗಳು ಮತ್ತು ಗೃಹ ಸಚಿವ ಅಮಿತ್​ ಶಾಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕಿ ಮಾಲಿನಿ ಗೌರ್​ ಪುತ್ರ, ಹಿಂದ್​ ರಕ್ಷಕ್​ ಸಂಘಟನೆಯ ಸಮಾವೇಶಕನೂ ಆಗಿರುವ ಏಕಲವ್ಯ ಗೌರ್​ ದೂರು ದಾಖಲಿಸಿದ್ದರು. ಅವರ ದೂರಿನ ಅನ್ವಯ ಮುನಾವರ್​ ಫಾರೂಖಿ ಸೇರಿ ಒಟ್ಟು ಆರು ಮಂದಿಯ ಬಂಧನವಾಗಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ನಂತರ ಫೆಬ್ರುವರಿ 5 ರಂದು ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Munawar Faruqui ಮುನಾವರ್​ ಫಾರೂಖಿ ವಿರುದ್ಧ ಕೇಸ್​ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !

ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!
ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ರೈತರಿಗೆ, ರೈತರ ಮಕ್ಕಳಿಗೆ ಒಳ್ಳೆಯದಾಗಲಿ: ವಿಜಯಲಕ್ಷ್ಮಿ ದರ್ಶನ್ ಹಾರೈಕೆ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಓ ಮೈ ಗಾಡ್..! ಫಿಲಿಪ್ಸ್‌ ಹಿಡಿದ ಕ್ಯಾಚ್​ಗೆ ದಂಗಾದ ಅನುಷ್ಕಾ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್