AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್

Tamil Nadu Elections 2021: ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್
ಕಾಂಗ್ರೆಸ್ ಅಭ್ಯರ್ಥಿ ಬಹಿರಂಗ ಪ್ರಚಾರದ ನಂತರ ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?
guruganesh bhat
| Edited By: |

Updated on: Apr 05, 2021 | 6:56 PM

Share

ಚೆನ್ನೈ: ಚುನಾವಣಾ ಪ್ರಚಾರ ಮಾಡಿದ ನಂತರ ಅಭ್ಯರ್ಥಿಗಳು ವಿಧವಿಧದ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ತಾವು ಭಾಗವಹಿಸಿದ ಸಭೆ, ಮೆರವಣಿಗೆ, ನೆರೆದ ಅಪಾರ ಪ್ರಮಾಣದ ಜನ..ಹೀಗೆ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಚುನಾವಣಾ ಪ್ರಚಾರದ ನವ ಮಾಧ್ಯಮವಾಗಿ ಅತ್ಯಂತ ಶಕ್ತಿಯುತ ಮಾಧ್ಯಮವಾಗಿ ಸಾಮಾಜಿಕ ಜಾಲತಾಣಗಳು ಬಳಕೆಯಾಗುತ್ತಿವೆ ಎಂಬುದು ಯಾರಿಗೂ ಗೊತ್ತಿಲ್ಲದ್ದೇನೂ ಅಲ್ಲ. ಹೀಗಿರುವಾಗ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮುಗಿಸಿದ ಕಾಂಗ್ರೆಸ್ ಅಭ್ಯರ್ಥಿಯೋರ್ವರು ಹಂಚಿಕೊಂಡ ಫೋಟೊ ಅಚ್ಚರಿ ಮೂಡಿಸಿದೆ.

ಇನ್ನೇನು, ನಾಳೆ ಬೆಳಗ್ಗೆ ಆದರೆ ಸಾಕು ತಮಿಳುನಾಡಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಶುರುಮಾಡುತ್ತಾರೆ. ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಹಾಡಲಾಗಿದೆ. ಒಮಲೂರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 42 ವರ್ಷದ ಮೋಹನ್ ಕುಮಾರಮಂಗಲಮ್, ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಸ್ಲಿಪ್ಪರ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹೊರಭಾಗದಲ್ಲಿ ಅಲ್ಲಲ್ಲಿ ಹರಿದುಹೋಗಿರುವ ಕಪ್ಪು ಬಣ್ಣದ ಚಪ್ಪಲಿಯು ಟ್ವಿಟರ್​ನಲ್ಲಿ ಸಂಚಲನ ಮೂಡಿಸಿದೆ.

ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಮುಖ್ಯಮಂತ್ರಿ ಇಪಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಎಂಕೆ ನಾಯಕ ಎ.ರಾಜಾಗೆ 2 ದಿನ ಚುನಾವಣಾ ಪ್ರಚಾರದಿಂದ ನಿರ್ಬಂಧ

Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

Follow Us
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ, ಮಗು ಸಾವು ಆರೋಪ!
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ನಾರಿ ಶಕ್ತಿ ವಂದನ ಸಮ್ಮೇಳನ, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಬಿಯರ್ ಬಾಕ್ಸ್ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ
ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ