Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್

Tamil Nadu Elections 2021: ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್
ಕಾಂಗ್ರೆಸ್ ಅಭ್ಯರ್ಥಿ ಬಹಿರಂಗ ಪ್ರಚಾರದ ನಂತರ ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?
Follow us
guruganesh bhat
| Updated By: ganapathi bhat

Updated on: Apr 05, 2021 | 6:56 PM

ಚೆನ್ನೈ: ಚುನಾವಣಾ ಪ್ರಚಾರ ಮಾಡಿದ ನಂತರ ಅಭ್ಯರ್ಥಿಗಳು ವಿಧವಿಧದ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ತಾವು ಭಾಗವಹಿಸಿದ ಸಭೆ, ಮೆರವಣಿಗೆ, ನೆರೆದ ಅಪಾರ ಪ್ರಮಾಣದ ಜನ..ಹೀಗೆ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಚುನಾವಣಾ ಪ್ರಚಾರದ ನವ ಮಾಧ್ಯಮವಾಗಿ ಅತ್ಯಂತ ಶಕ್ತಿಯುತ ಮಾಧ್ಯಮವಾಗಿ ಸಾಮಾಜಿಕ ಜಾಲತಾಣಗಳು ಬಳಕೆಯಾಗುತ್ತಿವೆ ಎಂಬುದು ಯಾರಿಗೂ ಗೊತ್ತಿಲ್ಲದ್ದೇನೂ ಅಲ್ಲ. ಹೀಗಿರುವಾಗ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮುಗಿಸಿದ ಕಾಂಗ್ರೆಸ್ ಅಭ್ಯರ್ಥಿಯೋರ್ವರು ಹಂಚಿಕೊಂಡ ಫೋಟೊ ಅಚ್ಚರಿ ಮೂಡಿಸಿದೆ.

ಇನ್ನೇನು, ನಾಳೆ ಬೆಳಗ್ಗೆ ಆದರೆ ಸಾಕು ತಮಿಳುನಾಡಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಶುರುಮಾಡುತ್ತಾರೆ. ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಹಾಡಲಾಗಿದೆ. ಒಮಲೂರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 42 ವರ್ಷದ ಮೋಹನ್ ಕುಮಾರಮಂಗಲಮ್, ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಸ್ಲಿಪ್ಪರ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹೊರಭಾಗದಲ್ಲಿ ಅಲ್ಲಲ್ಲಿ ಹರಿದುಹೋಗಿರುವ ಕಪ್ಪು ಬಣ್ಣದ ಚಪ್ಪಲಿಯು ಟ್ವಿಟರ್​ನಲ್ಲಿ ಸಂಚಲನ ಮೂಡಿಸಿದೆ.

ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಮುಖ್ಯಮಂತ್ರಿ ಇಪಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಎಂಕೆ ನಾಯಕ ಎ.ರಾಜಾಗೆ 2 ದಿನ ಚುನಾವಣಾ ಪ್ರಚಾರದಿಂದ ನಿರ್ಬಂಧ

Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ