AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?

ಸೋಮವಾರ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಿಸುತ್ತಿದ್ದು ಭಾನುವಾರ ಸಂಜೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ರಾಹುಲ್ ಎಲ್ಲಿಗೆ ಹೋಗಿದ್ದಾರೆ ಎಂಬುದನ್ನು ಪಕ್ಷ ಹೇಳಿಲ್ಲ ಆದರೆ ಅವರು ಇಟಲಿಗೆ ಹೋಗಿದ್ದಾರೆ ಎಂದು ಕೆಲವು ಮೂಲಗಳು ವರದಿ ಮಾಡಿವೆ.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 28, 2020 | 11:44 AM

Share

ನವದೆಹಲಿ: ಕೇಂದ್ರದ  ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 33ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ, ಇಂದು ಕಾಂಗ್ರೆಸ್ ಪಕ್ಷದ 136ನೇ ಸಂಸ್ಥಾಪನಾ ದಿನವೂ ಆಗಿದೆ. ಇದೆಲ್ಲದರ ನಡುವೆಯೇ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಇದು ಅಲ್ಪಾವಧಿಯ ಅವರ ವೈಯಕ್ತಿಕ ಪ್ರವಾಸ ಎಂದು ಕಾಂಗ್ರೆಸ್ ವಕ್ತಾರ ರಣ್​ದೀಪ್ ಸುರ್ಜೇವಾಲಾ ಹೇಳಿದ್ದಾರೆ. ರಾಹುಲ್ ಗಾಂಧಿ ಎಲ್ಲಿಗೆ ಹೋಗಿದ್ದಾರೆ ಎಂಬ ವಿಷಯವನ್ನು ಬಿಟ್ಟು ಕೊಡದ ಸುರ್ಜೇವಾಲ ಸ್ವಲ್ಪ ದಿನ ಅವರು ಇಲ್ಲಿರುವುದಿಲ್ಲ ಎಂದಷ್ಟೇ ಹೇಳಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಇಟಲಿಯತ್ತ ರಾಹುಲ್? ಆದರೆ ಕೆಲವು ಮೂಲಗಳ ಪ್ರಕಾರ ರಾಹುಲ್ ಭಾನುವಾರ ಕತಾರ್ ಏರ್​ವೇಸ್ ಮೂಲಕ ಇಟಲಿ ದೇಶದ ಮಿಲಾನ್ ನಗರಕ್ಕೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲಿ ಅವರ ಅಜ್ಜಿ ವಾಸವಾಗಿದ್ದು, ಈ ಹಿಂದೆಯೂ ರಾಹುಲ್ ಈ ರೀತಿ ಪ್ರವಾಸ ಕೈಗೊಂಡಿದ್ದರು. ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ತೀರ್ಮಾನ ಕೈಗೊಳ್ಳುವ ಹೊತ್ತಲ್ಲಿ ರಾಹುಲ್ ವಿದೇಶ ಪ್ರಯಾಣ ಬೆಳೆಸಿರುವುದು ಪಕ್ಷದಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ವಿದೇಶದಲ್ಲಿ ಕೂತು ಸರ್ಕಾರವನ್ನು ಪ್ರಶ್ನಿಸಲಿದ್ದಾರೆಯೇ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ