AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಇಲ್ಲ, ಹ್ಯಾಂಡಲ್​ ಮೇಲೂ ಕೈ ಇಲ್ಲ ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್​ ನಾಯಕ ಅಧೀರ್ ರಂಜನ್ ಚೌಧರಿ ಸ್ಟಂಟ್

ಹೆಲ್ಮೆಟ್ ಇಲ್ಲ, ಹ್ಯಾಂಡಲ್ ಮೇಲೆ ಕೈ ಕೂಡ ಇರಲಿಲ್ಲ, ಬುಲೆಟ್ ಬೈಕ್​ನಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ(Adhir Ranjan Chowdhuri) ಸ್ಟಂಟ್​ ಮಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚೌಧರಿ ಅವರು ಪಶ್ಚಿಮ ಬಂಗಾಳದ ತಮ್ಮ ವಿಧಾನಸಭಾ ಕ್ಷೇತ್ರವಾದ ಬಹರಂಪುರದಲ್ಲಿ ಬೈಕ್ ಜಾಥಾ ನಡೆಸಿದರು. ಆ ಸಮಯದಲ್ಲಿ ಹೆಲ್ಮೆಟ್​ ಧರಿಸಿರಲಿಲ್ಲ, ಹಲವು ಬಾರಿ ಬೈಕ್​ನ ಹ್ಯಾಂಡಲ್​ ಬಿಟ್ಟು ಗಾಡಿ ಓಡಿಸಿ ಸ್ಟಂಟ್ ಮಾಡಿದ್ದರು.

ಹೆಲ್ಮೆಟ್​ ಇಲ್ಲ, ಹ್ಯಾಂಡಲ್​ ಮೇಲೂ ಕೈ ಇಲ್ಲ ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್​ ನಾಯಕ ಅಧೀರ್ ರಂಜನ್ ಚೌಧರಿ ಸ್ಟಂಟ್
ಅಧೀರ್ ರಂಜನ್ ಚೌಧರಿImage Credit source: Manorama
ನಯನಾ ರಾಜೀವ್
|

Updated on: Oct 17, 2023 | 9:55 AM

Share

ಹೆಲ್ಮೆಟ್ ಇಲ್ಲ, ಹ್ಯಾಂಡಲ್ ಮೇಲೆ ಕೈ ಕೂಡ ಇರಲಿಲ್ಲ, ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ(Adhir Ranjan Chowdhuri) ಸ್ಟಂಟ್​ ಮಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚೌಧರಿ ಅವರು ಪಶ್ಚಿಮ ಬಂಗಾಳದ ತಮ್ಮ ವಿಧಾನಸಭಾ ಕ್ಷೇತ್ರವಾದ ಬಹರಂಪುರದಲ್ಲಿ ಬೈಕ್ ಜಾಥಾ ನಡೆಸಿದರು. ಆ ಸಮಯದಲ್ಲಿ ಹೆಲ್ಮೆಟ್​ ಧರಿಸಿರಲಿಲ್ಲ, ಹಲವು ಬಾರಿ ಬೈಕ್​ನ ಹ್ಯಾಂಡಲ್​ ಬಿಟ್ಟು ಗಾಡಿ ಓಡಿಸಿ ಸ್ಟಂಟ್ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ, ರಂಜನ್ ಚೌಧರಿ ಸಂಚಾರಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸರು ದಂಡ ವಿಧಿಸಿದರೆ ಯಾವುದೇ ತೊಂದರೆ ಇಲ್ಲ. ಆದರೆ ನಾನು ಬೈಕ್ ಚಲಾಯಿಸುತ್ತಿದ್ದ ಸ್ಥಳದಲ್ಲಿ ಯಾರೂ ಇರಲಿಲ್ಲ. ನಾನು ಬೈಕ್ ಓಡಿಸುತ್ತಿದ್ದ ಜಾಗಕ್ಕೂ, ಬಹಳ ದಿನಗಳ ನಂತರ ಬೈಕ್ ಓಡಿಸುತ್ತಿದ್ದ ಜಾಗಕ್ಕೂ ನನ್ನ ನೆನಪುಗಳು ತಳಕು ಹಾಕಿಕೊಂಡಿವೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಮತ್ತಷ್ಟು ಓದಿ: ವಿಧಾನಸಭಾ ಚುನಾವಣೆ: ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಅಧೀರ್ ಜೊತೆಗಿದ್ದ ಬೆರಳೆಣಿಕೆಯಷ್ಟು ಸವಾರರು ಮಾತ್ರ ಹೆಲ್ಮೆಟ್ ಧರಿಸಿದ್ದರೆ, ಅಧೀರ್ ಟೋಪಿ ಧರಿಸಿದ್ದರು. ಅಧೀರ್ ತನ್ನ ರಾಯಲ್ ಎನ್‌ಫೀಲ್ಡ್‌ನಲ್ಲಿ ಸುಮಾರು 11 ಕಿ.ಮೀ ಸವಾರಿ ಮಾಡಿದ್ದಾರೆ, ರಸ್ತೆ ಬದಿಯಲ್ಲಿ ಹೋಗುತ್ತಿದ್ದವರಿಗೆ ಕೈ ಬೀಸುತ್ತಿದ್ದರು.

ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ, ಮುರ್ಷಿದಾಬಾದ್​ನಲ್ಲಿ ಅಧೀರ್​ ಸಾಕಷ್ಟು ಜನಪ್ರಿಯರಾಗಿದ್ದಾರೆ. ಹೀಗಿರುವಾಗ ಈ ತರಹ ಬೈಕ್​ ರೈಡಿಂಗ್ ಮಾಡಬಾರದಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!