AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್​ ಆರೋಗ್ಯ ಸ್ಥಿತಿ ಗಂಭೀರ: ICUಗೆ ಶಿಫ್ಟ್​

ದೆಹಲಿ: ಅಕ್ಟೋಬರ್ 1 ರಂದು ಕೊರೊನಾ ಸೋಂಕು ಧೃಡಪಟ್ಟ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರನ್ನು ಗುರಗಾಂವ್‌ನ ಮೆಡಂತಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಇಂದು ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣದಿಂದಾಗಿ ಅಹ್ಮದ್ ಪಟೇಲ್ ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬ ತಿಳಿಸಿದೆ. ಹಿರಿಯ ರಾಜಕಾರಣಿ ಅಹ್ಮದ್ ಪಟೇಲ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರ ಮಗ ಫೈಸಲ್ ಪಟೇಲ್ ಪೋಸ್ಟ್ ಮಾಡಿದ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲವು […]

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್​ ಆರೋಗ್ಯ ಸ್ಥಿತಿ ಗಂಭೀರ: ICUಗೆ ಶಿಫ್ಟ್​
ಪೃಥ್ವಿಶಂಕರ
| Edited By: |

Updated on: Nov 15, 2020 | 5:49 PM

Share

ದೆಹಲಿ: ಅಕ್ಟೋಬರ್ 1 ರಂದು ಕೊರೊನಾ ಸೋಂಕು ಧೃಡಪಟ್ಟ ಬಳಿಕ ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರನ್ನು ಗುರಗಾಂವ್‌ನ ಮೆಡಂತಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಆದರೆ ಇಂದು ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣದಿಂದಾಗಿ ಅಹ್ಮದ್ ಪಟೇಲ್ ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬ ತಿಳಿಸಿದೆ. ಹಿರಿಯ ರಾಜಕಾರಣಿ ಅಹ್ಮದ್ ಪಟೇಲ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರ ಮಗ ಫೈಸಲ್ ಪಟೇಲ್ ಪೋಸ್ಟ್ ಮಾಡಿದ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಅಹ್ಮದ್ ಪಟೇಲ್ ಅವರಿಗೆ ಕೆಲವು ವಾರಗಳ ಹಿಂದೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಈಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುರಗಾಂವ್‌ನ ಮೆಡಂತಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ. ಅಲ್ಲದೆ ಅವರ ಶೀಘ್ರ ಚೇತರಿಕೆಗಾಗಿ ದೇವರಲ್ಲಿ ಪ್ರಾರ್ಥಿಸಬೇಕೆಂದು ನಾವು ವಿನಂತಿಸುತ್ತೇವೆ ಎಂದು ಫೈಸಲ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ