AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ: ಕೇಂದ್ರದ ವಿರುದ್ಧ ಹರಿಹಾಯ್ದು, ರೈತಪರ ಘೋಷಣೆ ಮೊಳಗಿಸಿದ ಕೈ ನಾಯಕ

ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡರು. ಕೇಂದ್ರದ ನೀತಿ, ಪ್ರಧಾನಿ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.

TV9 Web
| Edited By: |

Updated on:Apr 06, 2022 | 8:40 PM

Share
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

1 / 9
ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಕಾರ್ಯಕರ್ತರು, ತಮಿಳುನಾಡಿನ ಜನರು ಸ್ವಾಗತಿಸಿದರು. ಬಾಲಕಿಯೊಬ್ಬಳನ್ನು ರಾಹುಲ್ ಎತ್ತಿಕೊಂಡಿರುವ ದೃಶ್ಯ ಈ ಸಂದರ್ಭ ಕಂಡುಬಂತು.

ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಕಾರ್ಯಕರ್ತರು, ತಮಿಳುನಾಡಿನ ಜನರು ಸ್ವಾಗತಿಸಿದರು. ಬಾಲಕಿಯೊಬ್ಬಳನ್ನು ರಾಹುಲ್ ಎತ್ತಿಕೊಂಡಿರುವ ದೃಶ್ಯ ಈ ಸಂದರ್ಭ ಕಂಡುಬಂತು.

2 / 9
ರಾಹುಲ್ ಗಾಂಧಿ ಧರಪುರಂನಲ್ಲಿ ಪ್ರಚಾರದ ವೇಳೆ, ಬಾಲಕಿಯೊಬ್ಬಳನ್ನು ತಮ್ಮ ಕಾರ್ ಮೇಲೆ ಹತ್ತಿಸಿಕೊಂಡು ಸಂಭ್ರಮಪಟ್ಟರು. ಈ ಸನ್ನಿವೇಶ ವಿಶೇಷವಾಗಿ ಜನರ ಮನಸೆಳೆಯಿತು.

ರಾಹುಲ್ ಗಾಂಧಿ ಧರಪುರಂನಲ್ಲಿ ಪ್ರಚಾರದ ವೇಳೆ, ಬಾಲಕಿಯೊಬ್ಬಳನ್ನು ತಮ್ಮ ಕಾರ್ ಮೇಲೆ ಹತ್ತಿಸಿಕೊಂಡು ಸಂಭ್ರಮಪಟ್ಟರು. ಈ ಸನ್ನಿವೇಶ ವಿಶೇಷವಾಗಿ ಜನರ ಮನಸೆಳೆಯಿತು.

3 / 9
ತಮಿಳುನಾಡಿನ ಧರಪುರಂನಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಾಲಕಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು

ತಮಿಳುನಾಡಿನ ಧರಪುರಂನಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಾಲಕಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು

4 / 9
ಸೆಲ್ಫೀ ಕ್ಲಿಕ್ಕಿಸಿಕೊಂಡ ಬಳಿಕ ರಾಹುಲ್ ಗಾಂಧಿ ಹಾಗೂ ಬಾಲಕಿಯ ಮಂದಹಾಸ

ಸೆಲ್ಫೀ ಕ್ಲಿಕ್ಕಿಸಿಕೊಂಡ ಬಳಿಕ ರಾಹುಲ್ ಗಾಂಧಿ ಹಾಗೂ ಬಾಲಕಿಯ ಮಂದಹಾಸ

5 / 9
ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿ ಇದ್ದಾರೆ. ಮೂರನೇ ದಿನವಾದ ಇಂದು ರೈತರ ಜೊತೆ ಸಮಯ ಕಳೆದರು.

ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿ ಇದ್ದಾರೆ. ಮೂರನೇ ದಿನವಾದ ಇಂದು ರೈತರ ಜೊತೆ ಸಮಯ ಕಳೆದರು.

6 / 9
ರೈತರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು.

ರೈತರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು.

7 / 9
ಕೇಂಧ್ರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು. ಈ ಕಾಯ್ದೆಗಳು ಕೃಷಿಯನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ ಎಂದು ಹೇಳಿದರು.

ಕೇಂಧ್ರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು. ಈ ಕಾಯ್ದೆಗಳು ಕೃಷಿಯನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ ಎಂದು ಹೇಳಿದರು.

8 / 9
ತಮಿಳುನಾಡಿನ ಧರಪುರಂ ಹಾಗೂ ಡಿಂಡಿಗುಲ್​ನಲ್ಲೂ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಈ ಮೂಲಕ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ರಾಹುಲ್ ಗಾಂಧಿ ಇಂದು ಮುಕ್ತಾಯಗೊಳಿಸಿದರು.

ತಮಿಳುನಾಡಿನ ಧರಪುರಂ ಹಾಗೂ ಡಿಂಡಿಗುಲ್​ನಲ್ಲೂ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಈ ಮೂಲಕ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ರಾಹುಲ್ ಗಾಂಧಿ ಇಂದು ಮುಕ್ತಾಯಗೊಳಿಸಿದರು.

9 / 9

Published On - 9:43 pm, Mon, 25 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!