AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ: ಕೇಂದ್ರದ ವಿರುದ್ಧ ಹರಿಹಾಯ್ದು, ರೈತಪರ ಘೋಷಣೆ ಮೊಳಗಿಸಿದ ಕೈ ನಾಯಕ

ಮುಂಬರುವ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸ ಕೈಗೊಂಡರು. ಕೇಂದ್ರದ ನೀತಿ, ಪ್ರಧಾನಿ ಮೋದಿ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.

TV9 Web
| Edited By: |

Updated on:Apr 06, 2022 | 8:40 PM

Share
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡರು.

1 / 9
ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಕಾರ್ಯಕರ್ತರು, ತಮಿಳುನಾಡಿನ ಜನರು ಸ್ವಾಗತಿಸಿದರು. ಬಾಲಕಿಯೊಬ್ಬಳನ್ನು ರಾಹುಲ್ ಎತ್ತಿಕೊಂಡಿರುವ ದೃಶ್ಯ ಈ ಸಂದರ್ಭ ಕಂಡುಬಂತು.

ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಕಾರ್ಯಕರ್ತರು, ತಮಿಳುನಾಡಿನ ಜನರು ಸ್ವಾಗತಿಸಿದರು. ಬಾಲಕಿಯೊಬ್ಬಳನ್ನು ರಾಹುಲ್ ಎತ್ತಿಕೊಂಡಿರುವ ದೃಶ್ಯ ಈ ಸಂದರ್ಭ ಕಂಡುಬಂತು.

2 / 9
ರಾಹುಲ್ ಗಾಂಧಿ ಧರಪುರಂನಲ್ಲಿ ಪ್ರಚಾರದ ವೇಳೆ, ಬಾಲಕಿಯೊಬ್ಬಳನ್ನು ತಮ್ಮ ಕಾರ್ ಮೇಲೆ ಹತ್ತಿಸಿಕೊಂಡು ಸಂಭ್ರಮಪಟ್ಟರು. ಈ ಸನ್ನಿವೇಶ ವಿಶೇಷವಾಗಿ ಜನರ ಮನಸೆಳೆಯಿತು.

ರಾಹುಲ್ ಗಾಂಧಿ ಧರಪುರಂನಲ್ಲಿ ಪ್ರಚಾರದ ವೇಳೆ, ಬಾಲಕಿಯೊಬ್ಬಳನ್ನು ತಮ್ಮ ಕಾರ್ ಮೇಲೆ ಹತ್ತಿಸಿಕೊಂಡು ಸಂಭ್ರಮಪಟ್ಟರು. ಈ ಸನ್ನಿವೇಶ ವಿಶೇಷವಾಗಿ ಜನರ ಮನಸೆಳೆಯಿತು.

3 / 9
ತಮಿಳುನಾಡಿನ ಧರಪುರಂನಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಾಲಕಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು

ತಮಿಳುನಾಡಿನ ಧರಪುರಂನಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಾಲಕಿಯೊಂದಿಗೆ ಸೆಲ್ಫೀ ಕ್ಲಿಕ್ಕಿಸಿಕೊಂಡರು

4 / 9
ಸೆಲ್ಫೀ ಕ್ಲಿಕ್ಕಿಸಿಕೊಂಡ ಬಳಿಕ ರಾಹುಲ್ ಗಾಂಧಿ ಹಾಗೂ ಬಾಲಕಿಯ ಮಂದಹಾಸ

ಸೆಲ್ಫೀ ಕ್ಲಿಕ್ಕಿಸಿಕೊಂಡ ಬಳಿಕ ರಾಹುಲ್ ಗಾಂಧಿ ಹಾಗೂ ಬಾಲಕಿಯ ಮಂದಹಾಸ

5 / 9
ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿ ಇದ್ದಾರೆ. ಮೂರನೇ ದಿನವಾದ ಇಂದು ರೈತರ ಜೊತೆ ಸಮಯ ಕಳೆದರು.

ರಾಹುಲ್ ಗಾಂಧಿ ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿ ಇದ್ದಾರೆ. ಮೂರನೇ ದಿನವಾದ ಇಂದು ರೈತರ ಜೊತೆ ಸಮಯ ಕಳೆದರು.

6 / 9
ರೈತರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು.

ರೈತರೊಂದಿಗಿನ ಸಂವಾದದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು.

7 / 9
ಕೇಂಧ್ರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು. ಈ ಕಾಯ್ದೆಗಳು ಕೃಷಿಯನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ ಎಂದು ಹೇಳಿದರು.

ಕೇಂಧ್ರದ ಮೂರು ನೂತನ ಕೃಷಿ ಕಾಯ್ದೆಗಳ ವಿರುದ್ಧ ರಾಹುಲ್ ಗಾಂಧಿ ಹರಿಹಾಯ್ದರು. ಈ ಕಾಯ್ದೆಗಳು ಕೃಷಿಯನ್ನು ಸಂಕಷ್ಟಕ್ಕೆ ಸಿಲುಕಿಸಲಿದೆ ಎಂದು ಹೇಳಿದರು.

8 / 9
ತಮಿಳುನಾಡಿನ ಧರಪುರಂ ಹಾಗೂ ಡಿಂಡಿಗುಲ್​ನಲ್ಲೂ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಈ ಮೂಲಕ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ರಾಹುಲ್ ಗಾಂಧಿ ಇಂದು ಮುಕ್ತಾಯಗೊಳಿಸಿದರು.

ತಮಿಳುನಾಡಿನ ಧರಪುರಂ ಹಾಗೂ ಡಿಂಡಿಗುಲ್​ನಲ್ಲೂ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು. ಈ ಮೂಲಕ ಮೂರು ದಿನಗಳ ತಮಿಳುನಾಡು ಪ್ರವಾಸವನ್ನು ರಾಹುಲ್ ಗಾಂಧಿ ಇಂದು ಮುಕ್ತಾಯಗೊಳಿಸಿದರು.

9 / 9

Published On - 9:43 pm, Mon, 25 January 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ