AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ರಾಹುಲ್ ಗಾಂಧಿ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ಮತ್ತು ಟ್ರ್ಯಾಕ್ಟರ್ ಚಲೋ ಪ್ರತಿಭಟನೆಗಳಿಗೆ ಬೆಂಬಲ ಘೋಷಣೆ ಮಾಡಿದ್ದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಚಾಲನೆ ರಾಜಸ್ಥಾನದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಲಿದೆ ಎಂದೇ ಹೇಳಲಾಗುತ್ತಿದೆ.

ರಾಜಸ್ಥಾನದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದ ರಾಹುಲ್ ಗಾಂಧಿ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Feb 13, 2021 | 3:46 PM

Share

ಜೈಪುರ: ಎರಡು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ, ಕೇರಳದ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ (Rahul Gandhi Rajasthan) ತಮ್ಮ ಬೆಂಬಲಿಗರೊಂದಿಗೆ ರೂಪಾಂಗಢದಲ್ಲಿ ಟ್ರ್ಯಾಕ್ಟರ್ ಚಾಲನೆ ನಡೆಸಿರುವ ವಿಡಿಯೋ ಸಂಚಲನ ಮೂಡಿಸಿದೆ. ಅವರು ರೂಪಾಂಗಢದಿಂದ ಅಜ್ಮೀರ್​ಗೆ ತೆರಳಲಿದ್ದು, ಅಲ್ಲಿ ಸಾರ್ವಜನಿಕ ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಅವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್ ಮತ್ತು ಅಜಯ್ ಮಕೇನ್ ಸಾಥ್ ನೀಡಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಚಲೋ ಮತ್ತು ಟ್ರ್ಯಾಕ್ಟರ್ ಚಲೋ ಪ್ರತಿಭಟನೆಗಳಿಗೆ ಬೆಂಬಲ ಘೋಷಣೆ ಮಾಡಿದ್ದ ರಾಹುಲ್ ಗಾಂಧಿ ಟ್ರ್ಯಾಕ್ಟರ್ ಚಾಲನೆ ರಾಜಸ್ಥಾನದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಲಿದೆ ಎಂದೇ ಹೇಳಲಾಗುತ್ತಿದೆ. ಅಲ್ಲದೇ ಅವರು ಸಂಚರಿಸಲಿರುವ ಸ್ಥಳಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ರಾಜಸ್ಥಾನ ಕಾಂಗ್ರೆಸ್ ನಿರ್ಧರಿಸಿದ್ದು, ದೇಶವ್ಯಾಪಿ ಸಂಚಲನ ಮೂಡಿಸಲು ಯೋಜನೆ ರೂಪಿಸಿದೆ ಎನ್ನಲಾಗುತ್ತಿದೆ.

ಸಂಸತ್​ನ ರಕ್ಷಣಾ ಸಮಿತಿ ಮುಂದಿನ ಮೇ-ಜೂನ್​ನಲ್ಲಿ ಪೂರ್ವ ಲಡಾಕ್​​ನ ವಿವಾದಿತ ಪಾಂಗಾಂಗ್ ಸರೋವರ ಮತ್ತು ಗಲ್ವಾನ್ ಕಣಿವೆ ಪ್ರದೇಶಕ್ಕೆ ಭೇಟಿ ನೀಡಲು ಉದ್ದೇಶಿಸಿದ್ದು, ಈ ಸಮಿತಿಯು ಕರೆದಿದ್ದ ಸಭೆಗೆ ರಾಹುಲ್ ಸಮಿತಿ ಸದಸ್ಯ ರಾಹುಲ್ ಗಾಂಧಿ ಗೈರುಹಾಜರಾಗಿದ್ದಾರೆ. ಈ ಸದನ ಸಮಿತಿಯು ವಾಸ್ತವ ಗಡಿ ನಿಯಂತ್ರಣ ರೇಖೆ (Line Of Actual Control)ಗೆ ಭೇಟಿ ನೀಡಿ ಪರಿಶೀಲಿಸುವ ಉದ್ದೇಶ ಹೊಂದಿದೆ. ಇದನ್ನೂ ಓದಿ: India China Border: ಚೀನಾಕ್ಕೆ ಭೂಭಾಗ ಬಿಟ್ಟುಕೊಟ್ಟಿಲ್ಲ; ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ