AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಾಗೂ ಆರ್​ಎಸ್​ಎಸ್​ನವರು ನಕಲಿ ಹಿಂದೂಗಳು; ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ: ರಾಹುಲ್ ಗಾಂಧಿ

Rahul Gandhi: ಬಿಜೆಪಿಯವರು ಯಾವ ರೀತಿಯ ಹಿಂದೂಗಳು? ಇವರು ಸುಳ್ಳು ಹಿಂದೂಗಳು. ಇವರು ದರ್ಮದ ದಲ್ಲಾಳಿ ಕೆಲಸ ಮಾಡುತ್ತಾರೆ. ಅವರು ಹಿಂದೂ ಧರ್ಮವನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಹಾಗೂ ಆರ್​ಎಸ್​ಎಸ್​ನವರು ನಕಲಿ ಹಿಂದೂಗಳು; ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on: Sep 15, 2021 | 9:11 PM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಬಿಜೆಪಿ ಮತ್ತು ಆರ್​ಎಸ್​ಎಸ್​ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ನವರು ನಕಲಿ ಹಿಂದೂಗಳು. ಅವರು ತಮ್ಮ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ ಎಂದು ಟೀಕಿಸಿದ್ದಾರೆ. ಆಲ್ ಇಂಡಿಯಾ ಮಹಿಳಾ ಕಾಂಗ್ರೆಸ್​ನ ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಈ ವೇಳೆ, ಕಾಂಗ್ರೆಸ್​ನ ಸಿದ್ಧಾಂತ ಬಿಜೆಪಿ ಮತ್ತು ಆರ್​ಎಸ್​ಎಸ್​ನ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧವಾಗಿದೆ. ದೇಶವನ್ನು ಎರಡರಲ್ಲಿ ಒಂದು ಸಿದ್ಧಾಂತ ಮಾತ್ರ ಆಳಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಲಕ್ಷ್ಮೀ ದೇವಿಯು ನಮ್ಮ ಉದ್ದೇಶ ಈಡೇರಲು ಬೇಕಾದ ಶಕ್ತಿಯನ್ನು ಕೊಡುತ್ತಾಳೆ, ದುರ್ಗಾ ದೇವಿಯು ನಮ್ಮನ್ನು ರಕ್ಷಿಸಿಕೊಳ್ಳಲು ಶಕ್ತಿಯನ್ನು ನೀಡುತ್ತಾಳೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಇದ್ದಾಗ ಈ ಸಾಮರ್ಥ್ಯವನ್ನು ಬಲಪಡಿಸಿತ್ತು ಎಂದು ಮಹಿಳೆಯರಿಗೆ ಅನುಗುಣವಾದ ಅವಕಾಶ ಕೊಟ್ಟಿರುವ ಬಗ್ಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಈ ಶಕ್ತಿಗಳನ್ನು ಕಡೆಗಣಿಸಲಾಗುತ್ತಿದೆ ಎಂದೂ ಆರೋಪಿಸಿದ್ದಾರೆ. ಬಿಜೆಪಿಯವರು ಯಾವ ರೀತಿಯ ಹಿಂದೂಗಳು? ಇವರು ಸುಳ್ಳು ಹಿಂದೂಗಳು. ಇವರು ದರ್ಮದ ದಲ್ಲಾಳಿ ಕೆಲಸ ಮಾಡುತ್ತಾರೆ. ಅವರು ಹಿಂದೂ ಧರ್ಮವನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಾನು ಕಾಶ್ಮೀರಿ ಪಂಡಿತ್, ವೈಷ್ಣೋ ದೇವಿ ಭೇಟಿ ನಂತರ ಮನೆಗೆ ಬಂದಿದ್ದೇನೆ ಎಂದು ಅನಿಸುತ್ತಿದೆ: ರಾಹುಲ್ ಗಾಂಧಿ

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ