AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​
ರಾಹುಲ್​ ಗಾಂಧಿ
TV9 Web
| Edited By: |

Updated on: Jul 15, 2021 | 2:33 PM

Share

ದೆಹಲಿ: ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಟ್ವೀಟ್ ಮೂಲಕ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ. ಶತಮಾನಗಳಷ್ಟು ಸಮಯ ತೆಗೆದುಕೊಂಡು ಕಟ್ಟಲ್ಪಟ್ಟಿದ್ದೆಲ್ಲ ಸೆಕೆಂಡ್​ಗಳಲ್ಲಿ ನಾಶವಾಗಿದೆ. ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಟ್ವೀಟ್​ ಮಾಡಿದ್ದಾರೆ.

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ. ಕಳೆದ ವರ್ಷ ಜು.20ರಂದು ಗಾಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ, 20 ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಆಗಿನಿಂದಲೂ ರಾಹುಲ್ ಗಾಂಧಿಯಾದಿಯಾಗಿ ಕಾಂಗ್ರೆಸ್​ನ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದಾಗಿಯೂ ರಾಹುಲ್ ಗಾಂಧಿ ಅದಾಗಲೇ ತುಂಬ ಸಲ ಹೇಳಿದ್ದಾರೆ.

ಇದನ್ನೂ ಓದಿ: ಲಿಯಾಂಡರ್​ ಪೇಸ್​ ಜೊತೆ ‘ಮಗಧೀರ’ ಚೆಲುವೆ ಡೇಟಿಂಗ್​; ಮಾಜಿ ಬಾಯ್​ಫ್ರೆಂಡ್​ ಹೇಳಿದ್ದೇನು?

Congress leader Rahul Gandhi took a dig at the Central government Through Tweet

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್