AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​
ರಾಹುಲ್​ ಗಾಂಧಿ
TV9 Web
| Edited By: |

Updated on: Jul 15, 2021 | 2:33 PM

Share

ದೆಹಲಿ: ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಟ್ವೀಟ್ ಮೂಲಕ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ. ಶತಮಾನಗಳಷ್ಟು ಸಮಯ ತೆಗೆದುಕೊಂಡು ಕಟ್ಟಲ್ಪಟ್ಟಿದ್ದೆಲ್ಲ ಸೆಕೆಂಡ್​ಗಳಲ್ಲಿ ನಾಶವಾಗಿದೆ. ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಟ್ವೀಟ್​ ಮಾಡಿದ್ದಾರೆ.

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ. ಕಳೆದ ವರ್ಷ ಜು.20ರಂದು ಗಾಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ, 20 ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಆಗಿನಿಂದಲೂ ರಾಹುಲ್ ಗಾಂಧಿಯಾದಿಯಾಗಿ ಕಾಂಗ್ರೆಸ್​ನ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದಾಗಿಯೂ ರಾಹುಲ್ ಗಾಂಧಿ ಅದಾಗಲೇ ತುಂಬ ಸಲ ಹೇಳಿದ್ದಾರೆ.

ಇದನ್ನೂ ಓದಿ: ಲಿಯಾಂಡರ್​ ಪೇಸ್​ ಜೊತೆ ‘ಮಗಧೀರ’ ಚೆಲುವೆ ಡೇಟಿಂಗ್​; ಮಾಜಿ ಬಾಯ್​ಫ್ರೆಂಡ್​ ಹೇಳಿದ್ದೇನು?

Congress leader Rahul Gandhi took a dig at the Central government Through Tweet

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!